ಕಾರ್ಯಕ್ರಮಗಳು

ಕನ್ನಡ ಅನುವಾದಗಳಿಂದ ವಿಶ್ವ ಸಾಹಿತ್ಯ ಪ್ರವೇಶ: ಪ್ರೊ.ಟಿ.ಪಿ.ಅಶೋಕ್

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಉಜಿರೆ: ಎಲ್ಲಾ ಭಾಷೆಗಳ ಸಾಹಿತ್ಯ ಅಧ್ಯಯನ ಮಾಡಲಾಗಿದ್ದರೂ, ಇಂದಿನ ಕನ್ನಡ ಅನುವಾದಗಳು ನಮಗೆ ಆ ಸಾಹಿತ್ಯದ ಸ್ವರೂಪವನ್ನು ತೋರಿಸಿಕೊಟ್ಟಿವೆ. ಅನುವಾದಗಳಿಂದಾಗಿ ಶೇಕ್ಸ್ ಪಿಯರ್‍ನಂತಹ ವಿಶ್ವ ವಿಖ್ಯಾತ ಲೇಖಕರು ನಮಗೆ ಹತ್ತಿರವಾಗಿದ್ದಾರೆ ಎಂದು ಖ್ಯಾತ ವಿಮರ್ಶಕ ಪ್ರೊ.ಟಿ.ಪಿ.ಅಶೋಕ್ ಹೇಳಿದರು.

Advertisement

ಅವರು ಉಜಿರೆಯಲ್ಲಿ ಎಸ್.ಡಿ.ಎಂ.ಕಾಲೇಜಿನಲ್ಲಿ ಕನ್ನಡ ಸಂಘ ಮತ್ತು ಹೆಗ್ಗೋಡು ನೀನಾಸಂ ಪ್ರತಿಷ್ಠಾನದ ಜಂಟಿ ಆಶ್ರಯದಲ್ಲಿ ಆಯೋಜಿಸಿದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು. ಗ್ರೀಕ್ ನಾಟಕಗಳು ಮನುಷ್ಯರನ್ನು ಕುಲದ ಸಮಸ್ಯೆಯ ನೆಲೆಯಲ್ಲಿ ವಿವರಿಸಿದರೆ, ಶೇಕ್ಸ್ ಪಿಯರ್ ನಾಟಕಗಳು ರಾಜಕೀಯ ವ್ಯವಸ್ಥೆಯ ಸಮಸ್ಯೆಗಳನ್ನು ಹೇಳುತ್ತವೆ ಎಂದರು.

ಎಸ್.ಡಿ.ಎಂ.ಕಾಲೇಜಿನ ಪ್ರಾಂಶುಪಾಲ ಪ್ರೊ.ಎಸ್. ಸತೀಶ್ಚಂದ್ರ ಅಧ್ಯಕ್ಷತೆ ವಹಿಸಿದರು. ಎಸ್.ಡಿ.ಎಂ.ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ. ಯಶೋವರ್ಮ ಶುಭಾಶಂಸನೆ ಮಾಡಿದರು. ಕನ್ನಡ ವಿಭಾಗದ ಮುಖ್ಯಸ್ಥಡಾ. ಬಿ.ಪಿ. ಸಂಪತ್‍ಕುಮಾರ್ ಸ್ವಾಗತಿಸಿದರು. ಡಾ. ಕೆ.ವಿ. ನಾಗರಾಜಪ್ಪ ಧನ್ಯವಾದವಿತ್ತರು. ಡಾ. ಬೋಜಮ್ಮ ಕಾರ್ಯಕ್ರಮ ನಿರ್ವಹಿಸಿದರು.

 

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆ.15 ರಿಂದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ನಿಷೇಧಿಸಿ ಸರ್ಕಾರ ಆದೇಶ

ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …

38 minutes ago

15 ದಿನಗಳಿಗೊಮ್ಮೆ ಶಾಲೆ, ಅಂಗನವಾಡಿಗಳ ನೀರಿನ ತಪಾಸಣೆ – ಜಿ. ಪಂ ಸಿಇಒ ಸೂಚನೆ

ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ  ತಪಾಸಣೆ…

2 hours ago

ಹವಾಮಾನ ವರದಿ | 13-08-2025 | ಆ.21 ರವರೆಗೆ ಮಳೆ ವಿಸ್ತರಣೆ ಎಲ್ಲಿ ? ವಾಯುಭಾರ ಕುಸಿತದ ಕಾರಣದಿಂದ ಮಳೆ ಎಲ್ಲೆಲ್ಲಾ ಇದೆ..?

ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…

8 hours ago

ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಸಹಾಯಧನ |ವಿವಿಧ ಕಾರ್ಯಕ್ರಮಗಳ ಮೂಲಕ ರೈತರಿಗೆ ನೆರವು

ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…

14 hours ago

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…

14 hours ago

ತುಳುವರ ಆಟಿ ತಿಂಗಳು | ಆಟಿಯ ಕೊನೆಗೆ ಆಟಿಗೊಂದು ಸುತ್ತು….

ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…

15 hours ago