ಉಜಿರೆ: ಎಲ್ಲಾ ಭಾಷೆಗಳ ಸಾಹಿತ್ಯ ಅಧ್ಯಯನ ಮಾಡಲಾಗಿದ್ದರೂ, ಇಂದಿನ ಕನ್ನಡ ಅನುವಾದಗಳು ನಮಗೆ ಆ ಸಾಹಿತ್ಯದ ಸ್ವರೂಪವನ್ನು ತೋರಿಸಿಕೊಟ್ಟಿವೆ. ಅನುವಾದಗಳಿಂದಾಗಿ ಶೇಕ್ಸ್ ಪಿಯರ್ನಂತಹ ವಿಶ್ವ ವಿಖ್ಯಾತ ಲೇಖಕರು ನಮಗೆ ಹತ್ತಿರವಾಗಿದ್ದಾರೆ ಎಂದು ಖ್ಯಾತ ವಿಮರ್ಶಕ ಪ್ರೊ.ಟಿ.ಪಿ.ಅಶೋಕ್ ಹೇಳಿದರು.
ಅವರು ಉಜಿರೆಯಲ್ಲಿ ಎಸ್.ಡಿ.ಎಂ.ಕಾಲೇಜಿನಲ್ಲಿ ಕನ್ನಡ ಸಂಘ ಮತ್ತು ಹೆಗ್ಗೋಡು ನೀನಾಸಂ ಪ್ರತಿಷ್ಠಾನದ ಜಂಟಿ ಆಶ್ರಯದಲ್ಲಿ ಆಯೋಜಿಸಿದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು. ಗ್ರೀಕ್ ನಾಟಕಗಳು ಮನುಷ್ಯರನ್ನು ಕುಲದ ಸಮಸ್ಯೆಯ ನೆಲೆಯಲ್ಲಿ ವಿವರಿಸಿದರೆ, ಶೇಕ್ಸ್ ಪಿಯರ್ ನಾಟಕಗಳು ರಾಜಕೀಯ ವ್ಯವಸ್ಥೆಯ ಸಮಸ್ಯೆಗಳನ್ನು ಹೇಳುತ್ತವೆ ಎಂದರು.
ಎಸ್.ಡಿ.ಎಂ.ಕಾಲೇಜಿನ ಪ್ರಾಂಶುಪಾಲ ಪ್ರೊ.ಎಸ್. ಸತೀಶ್ಚಂದ್ರ ಅಧ್ಯಕ್ಷತೆ ವಹಿಸಿದರು. ಎಸ್.ಡಿ.ಎಂ.ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ. ಯಶೋವರ್ಮ ಶುಭಾಶಂಸನೆ ಮಾಡಿದರು. ಕನ್ನಡ ವಿಭಾಗದ ಮುಖ್ಯಸ್ಥಡಾ. ಬಿ.ಪಿ. ಸಂಪತ್ಕುಮಾರ್ ಸ್ವಾಗತಿಸಿದರು. ಡಾ. ಕೆ.ವಿ. ನಾಗರಾಜಪ್ಪ ಧನ್ಯವಾದವಿತ್ತರು. ಡಾ. ಬೋಜಮ್ಮ ಕಾರ್ಯಕ್ರಮ ನಿರ್ವಹಿಸಿದರು.
ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ…
ಕೃಷಿಯಷ್ಟೇ ಅಲ್ಲ ಕೃಷಿ ವಸ್ತುಗಳ ಮಾರುಕಟ್ಟೆ ಹಾಗೂ ಕೃಷಿ ಬೆಳವಣಿಗೆಯ ಬಗ್ಗೆ ಪುತ್ತೂರಿನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಸಂಸ್ಕಾರದಿಂದ ಮೀಯದ ಮನಸ್ಸು, ತನ್ನ ಬಗ್ಗೆ ಯೋಚಿಸುವುದಿಲ್ಲ. ತನ್ನ ಭವಿಷ್ಯದತ್ತ ನೋಟ ಹರಿಸುವುದಿಲ್ಲ.…
ಶನಿವಾರ ಸಂಜೆ 5 ಗಂಟೆಗೆ ಆರಂಭವಾದ ತೀವ್ರ ಘರ್ಷಣೆಗಳ ನಂತರ ಭಾರತ ಮತ್ತು…
ಪೆಹಲ್ಗಾಮ್ ಭಯೋತ್ಪಾದಕರ ವಿರುದ್ಧ ಪ್ರಧಾನಿ ನರೇಂದ್ರಮೋದಿಯವರು ತೆಗೆದುಕೊಂಡಿರುವ ಕಠಿಣ ಕ್ರಮವನ್ನು ಸಂಪೂರ್ಣ ಬೆಂಬಲಿಸುವುದಾಗಿ…