ಕಾರ್ಯಕ್ರಮದಲ್ಲಿ ಆತೂರು ರೇಂಜ್ ಮದ್ರಸ ಮನೇಜ್ಮೆಂಟ್ ಅಸೋಸಿಯೇಶನ್ನ ಅಧ್ಯಕ್ಷರಾದ ಅಬ್ದುಲ್ ರಝಾಕ್ ಬಿ. ಕೆ ಆತೂರು, ಬದ್ರಿಯಾ ಶಾಲೆಯ ಆತೂರು ಇದರ ಸಂಚಾಲಕರಾದ ಆದಂ ಪಿಲಿಕುಡೆಲ್, ಅಯ್ಯುಬ್ ಹಾಜಿ ಅಮೈ, ರೇಂಜ್ ಮದ್ರಸ ಮೇನೇಜ್ಮೆಂಟ್ ಕಾರ್ಯದರ್ಶಿ ಮುಹಮ್ಮದ್ ರಫೀಖ್ ಗಂಡಿಬಾಗಿಲು, ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ಕೋಶಾಧಿಕಾರಿ ಅಬ್ದುಲ್ ಅಝೀಝ್ ಬಿ.ಕೆ, ಕೊಯಿಲಾ ಗ್ರಾಮ ಫಂಚಾಯತ್ ಸದಸ್ಯ ಕೆ ಎ ಸುಲೈಮಾನ್, ರಾಮಕುಂಜ ಗ್ರಾಮ ಪಂಚಾಯತ್ ಸದಸ್ಯ ಅಬ್ದುಲ್ ರಹೀಮಾನ್, ಸಿರಾಜ್, ಇಸ್ಮಾಈಲ್ ತಂಙಳ್ ಉಪ್ಪಿನಂಗಡಿ, ಇಬ್ರಾಹಿಂ ಮಜಲ್ ಅತಿಥಿಗಳಾಗಿ ಭಾಗವಹಿಸಿದರು.
ಈ ಕಾರ್ಯಕ್ರಮದಲ್ಲಿ ಬದ್ರುದ್ದೀನ್ ಮುಸ್ಲಿಯಾರ್, ಅಬ್ದುಲ್ ರಝಾಕ್ ದಾರಿಮಿ ನೇರೆಂಕಿ, ಮುನೀರ್ ಅನ್ವರಿ, ಮೂಸಾ ಮುಸ್ಲಿಯಾರ್, ರೇಂಜ್ ಗೊಳಪಟ್ಟ ಮದ್ರಸಗಳ ಮುಖ್ಯಗುರುಗಳು, ಸಹಅಧ್ಯಾಪಕರು, ಆತೂರು ಕ್ಲಸ್ಟರ್ ಪ್ರಥಿನಿಧಿಗಲು ಜಕಾರಿಯಾ ಮುಸ್ಲಿಯಾರ್, B R ಅಬ್ದುಲ್ ಖಾದರ್, ಇಸ್ಮಾಈಲ್ ಪಾಲ್ಟಾಡಿ, ಅಶ್ರಫ್ ಕುದ್ಲೂರು, ಇಸ್ಮಾಈಲ್ ಆತೂರುಬೈಲು, ಹನೀಫ್ ಪೆರಿಯಡ್ಕ, ಹನೀಫ್ ನೀರಾಜೆ, ಖಲಾಂದರ್ ಗಂಡಿಬಾಗಿಲು, ಅಬ್ದುಲ್ ರಹೀಮಾನ್ ಅರ್ಷಾದಿ, ಅಜೀಜ್ ಪಾಲ್ಟಾಡಿ, ಉಮರುಲ್ ಫಾರೂಕ್.ಬಿ, ಸಿದ್ಧೀಖ್ ಎನ್, ಇಕ್ಬಾಲ್, ಜಂಇಯ್ಯತುಲ್ ಮುಅಲ್ಲಿಮೀನ್ ಪದಾಧಿಕಾರಿಗಳು, ಮದ್ರಸ ಮೇನೇಜ್ಮೆಂಟ್ ಪದಾಧಿಕಾರಿಗಳು, ಸೇರಿದಂತೆ ಹಲವಾರು ಕಾರ್ಯಕರ್ತರು ಭಾಗವಹಿಸಿದ್ದರು.
ಎಸ್.ಕೆ.ಎಸ್.ಎಸ್ ಎಫ್ ಕ್ಯಾಂಪಸ್ ವಿಂಗ್ ಆತೂರು ಕ್ಲಸ್ಟರ್ ಕನ್ವೀನರ್ ರಾಝಿಕ್ ಸ್ವಾಗತಿಸಿದರು. ಎಸ್.ಕೆ.ಎಸ್.ಎಸ್ ಎಫ್ ಆತೂರು ಕ್ಲಸ್ಟರ್ ಸದಸ್ಯ ರಫೀಕ್ ಗೊಳಿತ್ತಡಿ ಕಾರ್ಯಕ್ರಮವನ್ನು ನಿರೂಪಿಸಿ ಧನ್ಯವಾದ ಮಾಡಿದರು.
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…