ಕಾರ್ಯಕ್ರಮದಲ್ಲಿ ಆತೂರು ರೇಂಜ್ ಮದ್ರಸ ಮನೇಜ್ಮೆಂಟ್ ಅಸೋಸಿಯೇಶನ್ನ ಅಧ್ಯಕ್ಷರಾದ ಅಬ್ದುಲ್ ರಝಾಕ್ ಬಿ. ಕೆ ಆತೂರು, ಬದ್ರಿಯಾ ಶಾಲೆಯ ಆತೂರು ಇದರ ಸಂಚಾಲಕರಾದ ಆದಂ ಪಿಲಿಕುಡೆಲ್, ಅಯ್ಯುಬ್ ಹಾಜಿ ಅಮೈ, ರೇಂಜ್ ಮದ್ರಸ ಮೇನೇಜ್ಮೆಂಟ್ ಕಾರ್ಯದರ್ಶಿ ಮುಹಮ್ಮದ್ ರಫೀಖ್ ಗಂಡಿಬಾಗಿಲು, ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ಕೋಶಾಧಿಕಾರಿ ಅಬ್ದುಲ್ ಅಝೀಝ್ ಬಿ.ಕೆ, ಕೊಯಿಲಾ ಗ್ರಾಮ ಫಂಚಾಯತ್ ಸದಸ್ಯ ಕೆ ಎ ಸುಲೈಮಾನ್, ರಾಮಕುಂಜ ಗ್ರಾಮ ಪಂಚಾಯತ್ ಸದಸ್ಯ ಅಬ್ದುಲ್ ರಹೀಮಾನ್, ಸಿರಾಜ್, ಇಸ್ಮಾಈಲ್ ತಂಙಳ್ ಉಪ್ಪಿನಂಗಡಿ, ಇಬ್ರಾಹಿಂ ಮಜಲ್ ಅತಿಥಿಗಳಾಗಿ ಭಾಗವಹಿಸಿದರು.
ಈ ಕಾರ್ಯಕ್ರಮದಲ್ಲಿ ಬದ್ರುದ್ದೀನ್ ಮುಸ್ಲಿಯಾರ್, ಅಬ್ದುಲ್ ರಝಾಕ್ ದಾರಿಮಿ ನೇರೆಂಕಿ, ಮುನೀರ್ ಅನ್ವರಿ, ಮೂಸಾ ಮುಸ್ಲಿಯಾರ್, ರೇಂಜ್ ಗೊಳಪಟ್ಟ ಮದ್ರಸಗಳ ಮುಖ್ಯಗುರುಗಳು, ಸಹಅಧ್ಯಾಪಕರು, ಆತೂರು ಕ್ಲಸ್ಟರ್ ಪ್ರಥಿನಿಧಿಗಲು ಜಕಾರಿಯಾ ಮುಸ್ಲಿಯಾರ್, B R ಅಬ್ದುಲ್ ಖಾದರ್, ಇಸ್ಮಾಈಲ್ ಪಾಲ್ಟಾಡಿ, ಅಶ್ರಫ್ ಕುದ್ಲೂರು, ಇಸ್ಮಾಈಲ್ ಆತೂರುಬೈಲು, ಹನೀಫ್ ಪೆರಿಯಡ್ಕ, ಹನೀಫ್ ನೀರಾಜೆ, ಖಲಾಂದರ್ ಗಂಡಿಬಾಗಿಲು, ಅಬ್ದುಲ್ ರಹೀಮಾನ್ ಅರ್ಷಾದಿ, ಅಜೀಜ್ ಪಾಲ್ಟಾಡಿ, ಉಮರುಲ್ ಫಾರೂಕ್.ಬಿ, ಸಿದ್ಧೀಖ್ ಎನ್, ಇಕ್ಬಾಲ್, ಜಂಇಯ್ಯತುಲ್ ಮುಅಲ್ಲಿಮೀನ್ ಪದಾಧಿಕಾರಿಗಳು, ಮದ್ರಸ ಮೇನೇಜ್ಮೆಂಟ್ ಪದಾಧಿಕಾರಿಗಳು, ಸೇರಿದಂತೆ ಹಲವಾರು ಕಾರ್ಯಕರ್ತರು ಭಾಗವಹಿಸಿದ್ದರು.
ಎಸ್.ಕೆ.ಎಸ್.ಎಸ್ ಎಫ್ ಕ್ಯಾಂಪಸ್ ವಿಂಗ್ ಆತೂರು ಕ್ಲಸ್ಟರ್ ಕನ್ವೀನರ್ ರಾಝಿಕ್ ಸ್ವಾಗತಿಸಿದರು. ಎಸ್.ಕೆ.ಎಸ್.ಎಸ್ ಎಫ್ ಆತೂರು ಕ್ಲಸ್ಟರ್ ಸದಸ್ಯ ರಫೀಕ್ ಗೊಳಿತ್ತಡಿ ಕಾರ್ಯಕ್ರಮವನ್ನು ನಿರೂಪಿಸಿ ಧನ್ಯವಾದ ಮಾಡಿದರು.
ಇತ್ತೀಚಿನ ದಿನಗಳಲ್ಲಿ, ಜನರು ಮೊಬೈಲ್ ಫೋನ್ಗಳನ್ನು(Mobile Phone) ಹಿಡಿದಿಟ್ಟುಕೊಳ್ಳುವ ಬದಲು ಇಯರ್ಫೋನ್(Ear Phone)…
ಸಸ್ಯಗಳು ಆರೋಗ್ಯಪೂರ್ಣವಾಗಿರಬೇಕಾದರೆ ಸರಿಯಾದ ಪೋಷಕಾಂಶಗಳು ಬೇಕು. ಗೋವಿನ ಸಗಣಿಯಲ್ಲಿ(Cow dung) ಪೂರ್ಣ ಪ್ರಮಾಣದ…
ರಾಜ್ಯದ ಕೆಲ ಭಾಗಗಳಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ(Heavy Rain). ನೀರಿಲ್ಲದೆ ಬೇಸತ್ತಿದ್ದ ಜನ ಜಾನುವಾರುಗಳು…
ಹವಾಮಾನ ವೈಪರೀತ್ಯ, ತಾಪಮಾನ ಏರಿಕೆ ಜಗತ್ತಿನಲ್ಲಿ ಬಹುದೊಡ್ಡ ಸಮಸ್ಯೆಯಾಗಿದೆ. ಆಹಾರ ಉತ್ಪಾದನೆ ಮೇಲೂ…
ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…
ದಕ್ಷಿಣ ಭಾರತದಲ್ಲಿ ಭಾರೀ ಮಳೆಯ ಎಚ್ಚರಿಕೆ ಇದೆ. ಅದೇ ರೀತಿ ನೈರುತ್ಯ ಮಾನ್ಸೂನ್…