Advertisement
ಸುದ್ದಿಗಳು

ಕನ್ನಡ ಸಾಹಿತ್ಯ ಪರಿಷತ್ ಸಂಪಾಜೆ ಹೋಬಳಿ ಘಟಕದ ಪದಗ್ರಹಣ

Share

ಸಂಪಾಜೆ: ಕನ್ನಡ ಸಾಹಿತ್ಯ ಪರಿಷತ್ ಸಂಪಾಜೆ ಹೋಬಳಿ ಘಟಕದ ಪದಗ್ರಹಣ ಮತ್ತು ಕೊಡಗು ಸಂಪಾಜೆ ಗ್ರಾ.ಪಂ.ಮಾಜಿ ಅಧ್ಯಕ್ಷ ಬಾಲಚಂದ್ರ ಕಳಗಿ ಸಂಸ್ಮರಣಾ ಕಾರ್ಯಕ್ರಮ ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸಭಾ ಭವನದಲ್ಲಿ ನಡೆಯಿತು. ಕಸಾಪ ಹೋಬಳಿ ಘಟಕದ ನೂತನ ಅಧ್ಯಕ್ಷ ಎನ್.ಸಿ‌.ಅನಂತ ಊರುಬೈಲು ಮತ್ತು ತಂಡಕ್ಕೆ ಕನ್ನಡ ಭುವನೇಶ್ವರಿಯ ಧ್ವಜವನ್ನು ಹಸ್ತಾಂತರಿಸುವ ಮೂಲಕ ಪದಗ್ರಹಣ ನೆರವೇರಿಸಲಾಯಿತು.

ಕಸಾಪ ಕೊಡಗು ಜಿಲ್ಲಾಧ್ಯಕ್ಷ ಲೋಕೇಶ್ ಸಾಗರ್, ಪತ್ರಕರ್ತ ಸಂತೋಷ್ ಕುಡೆಕಲ್ಲು, ಕಸಾಪ ನಿಕಟಪೂರ್ವ ಅಧ್ಯಕ್ಷ ಕುಮಾರ್, ಹೋಬಳಿ ಕಸಾಪ ಮಾಜಿ ಅಧ್ಯಕ್ಷ ಲೋಕನಾಥ್ ಅಮೆಚೂರು, ಗೌರವ ಸಲಹೆಗಾರ ವೆಂಕಪ್ಪ ಕಡಂಬಡ್ಕ ಉಪಸ್ಥಿತರಿದ್ದರು. ಕಸಾಪ ಕಾರ್ಯದರ್ಶಿ ಬಿ.ಜೆ.ಯಶೋಧರ, ಸಂಪಾಜೆ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮುಖ್ಯ ಶಿಕ್ಷಕ ಕುಮಾರ್ ರವರನ್ನು ಸನ್ಮಾನಿಸಲಾಯಿತು.


ಈ ಸಂದರ್ಭದಲ್ಲಿ ಸಂಪಾಜೆ ಗ್ತಾಮದ ಅಭಿವೃದ್ಧಿಯ ಹರಿಕಾರ ಮಾಜಿ ಅಧ್ಯಕ್ಷ ಬಾಲಚಂದ್ರ ಕಳಗಿ ಅವರ ಸಂಸ್ಮರಣೆ ಮತ್ತು ನುಡಿನಮನ ಕಾರ್ಯಕ್ರಮ ನಡೆಯಿತು. ದಿವಂಗತ ಬಾಲಚಂದ್ರ ಕಳಗಿಯವರ ತಂದೆ ವೆಂಕಪ್ಪ ಕಳಗಿ, ಕಳಗಿಯವರ ಪತ್ನಿ ಪಂಚಾಯತ್ ಸದಸ್ಯೆ ರಮಾದೇವಿ ಕಳಗಿ, ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಕುಮಾರ್ ಚೆದ್ಕಾರ್, ಉಪಾಧ್ಯಕ್ಷ ಸುಂದರ ಬಿಸಿಲುಮನೆ, ಸಹನಾ ಕಾಂತಬೈಲು, ಜಾನಪದ ಕಲಾವಿದ ದೇವಪ್ಪ ಕೊಯನಾಡು, ಶ್ರೀ ದೇವತಾರಾಧನ ಸಮಿತಿ ಸಂಪಾಜೆ ಗೌರವಾಧ್ಯಕ್ಷ ಬಿ. ಆರ್. ಶಿವರಾಮ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ‘ಬಿ’ ಒಕ್ಕೂಟದ ಅಧ್ಯಕ್ಷೆ ಭಾರತಿ ಚಂದ್ರಶೇಖರ್, ಹಿರಿಯರಾದ ಮಾಯಿಲಪ್ಪ ಮೂಲ್ಯ, ಸಂಪಾಜೆ ಸರಕಾರಿ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಶ್ರೀಧರ್ ಪಡ್ಪು, ಭರತ್ ಕೇನಾಜೆ, ಬಬಿನ್ ಹನಿಯಡ್ಕ, ರವಿರಾಜ್ ಹೊಸೂರು, ಪುರುಷೋತ್ತಮ ಬಂಗಾರಕೋಡಿ, ಅಮೃತರಾಜ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯವೇ ದೊಡ್ಡ ಶಕ್ತಿಮೂಲ

ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…

13 hours ago

ಎಲ್ ನಿನೋ ಆತಂಕದ ನಡುವೆಯೂ ಖಾರಿಫ್ ಬಿತ್ತನೆ 1,000 ಲಕ್ಷ ಹೆಕ್ಟೇರ್ ದಾಟಿದೆ

ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…

15 hours ago

ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…

20 hours ago

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

1 day ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

1 day ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

2 days ago