Advertisement
ಸುದ್ದಿಗಳು

ಕನ್ನಡ ಸಾಹಿತ್ಯ ಪರಿಷತ್ ಸಂಪಾಜೆ ಹೋಬಳಿ ಘಟಕದ ಪದಗ್ರಹಣ

Share

ಸಂಪಾಜೆ: ಕನ್ನಡ ಸಾಹಿತ್ಯ ಪರಿಷತ್ ಸಂಪಾಜೆ ಹೋಬಳಿ ಘಟಕದ ಪದಗ್ರಹಣ ಮತ್ತು ಕೊಡಗು ಸಂಪಾಜೆ ಗ್ರಾ.ಪಂ.ಮಾಜಿ ಅಧ್ಯಕ್ಷ ಬಾಲಚಂದ್ರ ಕಳಗಿ ಸಂಸ್ಮರಣಾ ಕಾರ್ಯಕ್ರಮ ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸಭಾ ಭವನದಲ್ಲಿ ನಡೆಯಿತು. ಕಸಾಪ ಹೋಬಳಿ ಘಟಕದ ನೂತನ ಅಧ್ಯಕ್ಷ ಎನ್.ಸಿ‌.ಅನಂತ ಊರುಬೈಲು ಮತ್ತು ತಂಡಕ್ಕೆ ಕನ್ನಡ ಭುವನೇಶ್ವರಿಯ ಧ್ವಜವನ್ನು ಹಸ್ತಾಂತರಿಸುವ ಮೂಲಕ ಪದಗ್ರಹಣ ನೆರವೇರಿಸಲಾಯಿತು.

ಕಸಾಪ ಕೊಡಗು ಜಿಲ್ಲಾಧ್ಯಕ್ಷ ಲೋಕೇಶ್ ಸಾಗರ್, ಪತ್ರಕರ್ತ ಸಂತೋಷ್ ಕುಡೆಕಲ್ಲು, ಕಸಾಪ ನಿಕಟಪೂರ್ವ ಅಧ್ಯಕ್ಷ ಕುಮಾರ್, ಹೋಬಳಿ ಕಸಾಪ ಮಾಜಿ ಅಧ್ಯಕ್ಷ ಲೋಕನಾಥ್ ಅಮೆಚೂರು, ಗೌರವ ಸಲಹೆಗಾರ ವೆಂಕಪ್ಪ ಕಡಂಬಡ್ಕ ಉಪಸ್ಥಿತರಿದ್ದರು. ಕಸಾಪ ಕಾರ್ಯದರ್ಶಿ ಬಿ.ಜೆ.ಯಶೋಧರ, ಸಂಪಾಜೆ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮುಖ್ಯ ಶಿಕ್ಷಕ ಕುಮಾರ್ ರವರನ್ನು ಸನ್ಮಾನಿಸಲಾಯಿತು.


ಈ ಸಂದರ್ಭದಲ್ಲಿ ಸಂಪಾಜೆ ಗ್ತಾಮದ ಅಭಿವೃದ್ಧಿಯ ಹರಿಕಾರ ಮಾಜಿ ಅಧ್ಯಕ್ಷ ಬಾಲಚಂದ್ರ ಕಳಗಿ ಅವರ ಸಂಸ್ಮರಣೆ ಮತ್ತು ನುಡಿನಮನ ಕಾರ್ಯಕ್ರಮ ನಡೆಯಿತು. ದಿವಂಗತ ಬಾಲಚಂದ್ರ ಕಳಗಿಯವರ ತಂದೆ ವೆಂಕಪ್ಪ ಕಳಗಿ, ಕಳಗಿಯವರ ಪತ್ನಿ ಪಂಚಾಯತ್ ಸದಸ್ಯೆ ರಮಾದೇವಿ ಕಳಗಿ, ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಕುಮಾರ್ ಚೆದ್ಕಾರ್, ಉಪಾಧ್ಯಕ್ಷ ಸುಂದರ ಬಿಸಿಲುಮನೆ, ಸಹನಾ ಕಾಂತಬೈಲು, ಜಾನಪದ ಕಲಾವಿದ ದೇವಪ್ಪ ಕೊಯನಾಡು, ಶ್ರೀ ದೇವತಾರಾಧನ ಸಮಿತಿ ಸಂಪಾಜೆ ಗೌರವಾಧ್ಯಕ್ಷ ಬಿ. ಆರ್. ಶಿವರಾಮ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ‘ಬಿ’ ಒಕ್ಕೂಟದ ಅಧ್ಯಕ್ಷೆ ಭಾರತಿ ಚಂದ್ರಶೇಖರ್, ಹಿರಿಯರಾದ ಮಾಯಿಲಪ್ಪ ಮೂಲ್ಯ, ಸಂಪಾಜೆ ಸರಕಾರಿ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಶ್ರೀಧರ್ ಪಡ್ಪು, ಭರತ್ ಕೇನಾಜೆ, ಬಬಿನ್ ಹನಿಯಡ್ಕ, ರವಿರಾಜ್ ಹೊಸೂರು, ಪುರುಷೋತ್ತಮ ಬಂಗಾರಕೋಡಿ, ಅಮೃತರಾಜ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

4 hours ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

11 hours ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

19 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

20 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

20 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

1 day ago