ಪುತ್ತೂರು: ಕಬಕ ಕಲಂದಡ್ಕ ಎಂಬಲ್ಲಿ ದುಷ್ಕರ್ಮಿಗಳು ಗುಂಡು ಹಾರಿಸಿ ಕಬಕ ಕಲಂದಡ್ಕ ನಿವಾಸಿ ಅಬ್ದುಲ್ ಖಾದರ್ ( 35 ವರ್ಷ) ಎಂಬವರಿಗೆ ಗಾಯವಾಗಿದ್ದು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಂಗಳವಾರ ಸಂಜೆ ಕಬಕ ಕಲಂದಡ್ಕ ಎಂಬಲ್ಲಿ ದುಷ್ಕರ್ಮಿಗಳು ಕಬಕ ಕಲಂದಡ್ಕ ನಿವಾಸಿ ಅಬ್ದುಲ್ ಖಾದರ್ ( 35 ವರ್ಷ) ಎಂಬವರಿಗೆ ಅವರ ಮನೆಯ ಬಳಿ ಗುಂಡು ಹಾರಿಸಿದ್ದು, ಅಬ್ದುಲ್ ಖಾದರ್ ಅವರ ಎದೆಯ ಬಲಭಾಗಕ್ಕೆ ಗುಂಡು ತಗುಲಿ ಗಾಯವಾಗಿದೆ. ಗುಂಡು ಹಾರಾಟ ನಡೆಸಿದ ದುಷ್ಕರ್ಮಿಗಳಿಂದ ತಪ್ಪಿಸಿಕೊಂಡು ಕಾರಿನಲ್ಲಿ ಕಬಕ ಪೇಟೆಗೆ ಬಂದ ಅಬ್ದುಲ್ ಖಾದರ್ ಅವರನ್ನು ಮಂಗಳೂರಿನ ಇಂಡಿಯಾನಾ ಆಸ್ಪತ್ರೆಗೆ ಸ್ಥಖೀಯರು ದಾಖಲಿಸಿರುತ್ತಾರೆ. ಈ ಬಗ್ಗೆ ಆರೋಪಿಗಳ ಪತ್ತೆಗಾಗಿ ಪುತ್ತೂರು ಪೊಲೀಸ್ ಉಪಾಧೀಕ್ಷಕರ ನೇತೃತ್ವದ ವಿಶೇಷ ತಂಡವನ್ನು ರಚಿಸಿದ್ದು, ತನಿಖೆ ಪ್ರಗತಿಯಲ್ಲಿದೆ.
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…