Advertisement
ಸುದ್ದಿಗಳು

ಕಬಕದಲ್ಲಿ ಶೂಟೌಟ್ : ಗಾಯಾಳು ಆಸ್ಪತ್ರೆಗೆ ದಾಖಲು

Share

ಪುತ್ತೂರು: ಕಬಕ ಕಲಂದಡ್ಕ ಎಂಬಲ್ಲಿ ದುಷ್ಕರ್ಮಿಗಳು ಗುಂಡು ಹಾರಿಸಿ ಕಬಕ ಕಲಂದಡ್ಕ ನಿವಾಸಿ ಅಬ್ದುಲ್ ಖಾದರ್ ( 35 ವರ್ಷ) ಎಂಬವರಿಗೆ ಗಾಯವಾಗಿದ್ದು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Advertisement
Advertisement
Advertisement
Advertisement

ಮಂಗಳವಾರ ಸಂಜೆ  ಕಬಕ ಕಲಂದಡ್ಕ ಎಂಬಲ್ಲಿ ದುಷ್ಕರ್ಮಿಗಳು ಕಬಕ ಕಲಂದಡ್ಕ ನಿವಾಸಿ ಅಬ್ದುಲ್ ಖಾದರ್ ( 35 ವರ್ಷ) ಎಂಬವರಿಗೆ ಅವರ ಮನೆಯ ಬಳಿ  ಗುಂಡು ಹಾರಿಸಿದ್ದು, ಅಬ್ದುಲ್ ಖಾದರ್ ಅವರ ಎದೆಯ ಬಲಭಾಗಕ್ಕೆ ಗುಂಡು ತಗುಲಿ ಗಾಯವಾಗಿದೆ. ಗುಂಡು ಹಾರಾಟ ನಡೆಸಿದ  ದುಷ್ಕರ್ಮಿಗಳಿಂದ ತಪ್ಪಿಸಿಕೊಂಡು  ಕಾರಿನಲ್ಲಿ ಕಬಕ ಪೇಟೆಗೆ  ಬಂದ ಅಬ್ದುಲ್ ಖಾದರ್ ಅವರನ್ನು   ಮಂಗಳೂರಿನ ಇಂಡಿಯಾನಾ ಆಸ್ಪತ್ರೆಗೆ ಸ್ಥಖೀಯರು ದಾಖಲಿಸಿರುತ್ತಾರೆ. ಈ ಬಗ್ಗೆ ಆರೋಪಿಗಳ ಪತ್ತೆಗಾಗಿ ಪುತ್ತೂರು ಪೊಲೀಸ್ ಉಪಾಧೀಕ್ಷಕರ ನೇತೃತ್ವದ ವಿಶೇಷ ತಂಡವನ್ನು ರಚಿಸಿದ್ದು, ತನಿಖೆ ಪ್ರಗತಿಯಲ್ಲಿದೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…

50 mins ago

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…

1 hour ago

ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?

ತೀರಾ ಸಣ್ಣ ಮಟ್ಟಿನ‌ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?

2 hours ago

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…

11 hours ago

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

12 hours ago

ಹವಾಮಾನ ವರದಿ | 24-02-2025 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

12 hours ago