ಪುತ್ತೂರು: ಕಬಕ ಕಲಂದಡ್ಕ ಎಂಬಲ್ಲಿ ದುಷ್ಕರ್ಮಿಗಳು ಗುಂಡು ಹಾರಿಸಿ ಕಬಕ ಕಲಂದಡ್ಕ ನಿವಾಸಿ ಅಬ್ದುಲ್ ಖಾದರ್ ( 35 ವರ್ಷ) ಎಂಬವರಿಗೆ ಗಾಯವಾಗಿದ್ದು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಂಗಳವಾರ ಸಂಜೆ ಕಬಕ ಕಲಂದಡ್ಕ ಎಂಬಲ್ಲಿ ದುಷ್ಕರ್ಮಿಗಳು ಕಬಕ ಕಲಂದಡ್ಕ ನಿವಾಸಿ ಅಬ್ದುಲ್ ಖಾದರ್ ( 35 ವರ್ಷ) ಎಂಬವರಿಗೆ ಅವರ ಮನೆಯ ಬಳಿ ಗುಂಡು ಹಾರಿಸಿದ್ದು, ಅಬ್ದುಲ್ ಖಾದರ್ ಅವರ ಎದೆಯ ಬಲಭಾಗಕ್ಕೆ ಗುಂಡು ತಗುಲಿ ಗಾಯವಾಗಿದೆ. ಗುಂಡು ಹಾರಾಟ ನಡೆಸಿದ ದುಷ್ಕರ್ಮಿಗಳಿಂದ ತಪ್ಪಿಸಿಕೊಂಡು ಕಾರಿನಲ್ಲಿ ಕಬಕ ಪೇಟೆಗೆ ಬಂದ ಅಬ್ದುಲ್ ಖಾದರ್ ಅವರನ್ನು ಮಂಗಳೂರಿನ ಇಂಡಿಯಾನಾ ಆಸ್ಪತ್ರೆಗೆ ಸ್ಥಖೀಯರು ದಾಖಲಿಸಿರುತ್ತಾರೆ. ಈ ಬಗ್ಗೆ ಆರೋಪಿಗಳ ಪತ್ತೆಗಾಗಿ ಪುತ್ತೂರು ಪೊಲೀಸ್ ಉಪಾಧೀಕ್ಷಕರ ನೇತೃತ್ವದ ವಿಶೇಷ ತಂಡವನ್ನು ರಚಿಸಿದ್ದು, ತನಿಖೆ ಪ್ರಗತಿಯಲ್ಲಿದೆ.
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…
ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…