ಪುತ್ತೂರು: ಕಬಕ ಕಲಂದಡ್ಕ ಎಂಬಲ್ಲಿ ದುಷ್ಕರ್ಮಿಗಳು ಗುಂಡು ಹಾರಿಸಿ ಕಬಕ ಕಲಂದಡ್ಕ ನಿವಾಸಿ ಅಬ್ದುಲ್ ಖಾದರ್ ( 35 ವರ್ಷ) ಎಂಬವರಿಗೆ ಗಾಯವಾಗಿದ್ದು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಂಗಳವಾರ ಸಂಜೆ ಕಬಕ ಕಲಂದಡ್ಕ ಎಂಬಲ್ಲಿ ದುಷ್ಕರ್ಮಿಗಳು ಕಬಕ ಕಲಂದಡ್ಕ ನಿವಾಸಿ ಅಬ್ದುಲ್ ಖಾದರ್ ( 35 ವರ್ಷ) ಎಂಬವರಿಗೆ ಅವರ ಮನೆಯ ಬಳಿ ಗುಂಡು ಹಾರಿಸಿದ್ದು, ಅಬ್ದುಲ್ ಖಾದರ್ ಅವರ ಎದೆಯ ಬಲಭಾಗಕ್ಕೆ ಗುಂಡು ತಗುಲಿ ಗಾಯವಾಗಿದೆ. ಗುಂಡು ಹಾರಾಟ ನಡೆಸಿದ ದುಷ್ಕರ್ಮಿಗಳಿಂದ ತಪ್ಪಿಸಿಕೊಂಡು ಕಾರಿನಲ್ಲಿ ಕಬಕ ಪೇಟೆಗೆ ಬಂದ ಅಬ್ದುಲ್ ಖಾದರ್ ಅವರನ್ನು ಮಂಗಳೂರಿನ ಇಂಡಿಯಾನಾ ಆಸ್ಪತ್ರೆಗೆ ಸ್ಥಖೀಯರು ದಾಖಲಿಸಿರುತ್ತಾರೆ. ಈ ಬಗ್ಗೆ ಆರೋಪಿಗಳ ಪತ್ತೆಗಾಗಿ ಪುತ್ತೂರು ಪೊಲೀಸ್ ಉಪಾಧೀಕ್ಷಕರ ನೇತೃತ್ವದ ವಿಶೇಷ ತಂಡವನ್ನು ರಚಿಸಿದ್ದು, ತನಿಖೆ ಪ್ರಗತಿಯಲ್ಲಿದೆ.
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…