ಪುತ್ತೂರು: ಕಬಕ ಕಲಂದಡ್ಕ ಎಂಬಲ್ಲಿ ದುಷ್ಕರ್ಮಿಗಳು ಗುಂಡು ಹಾರಿಸಿ ಕಬಕ ಕಲಂದಡ್ಕ ನಿವಾಸಿ ಅಬ್ದುಲ್ ಖಾದರ್ ( 35 ವರ್ಷ) ಎಂಬವರಿಗೆ ಗಾಯವಾಗಿದ್ದು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಂಗಳವಾರ ಸಂಜೆ ಕಬಕ ಕಲಂದಡ್ಕ ಎಂಬಲ್ಲಿ ದುಷ್ಕರ್ಮಿಗಳು ಕಬಕ ಕಲಂದಡ್ಕ ನಿವಾಸಿ ಅಬ್ದುಲ್ ಖಾದರ್ ( 35 ವರ್ಷ) ಎಂಬವರಿಗೆ ಅವರ ಮನೆಯ ಬಳಿ ಗುಂಡು ಹಾರಿಸಿದ್ದು, ಅಬ್ದುಲ್ ಖಾದರ್ ಅವರ ಎದೆಯ ಬಲಭಾಗಕ್ಕೆ ಗುಂಡು ತಗುಲಿ ಗಾಯವಾಗಿದೆ. ಗುಂಡು ಹಾರಾಟ ನಡೆಸಿದ ದುಷ್ಕರ್ಮಿಗಳಿಂದ ತಪ್ಪಿಸಿಕೊಂಡು ಕಾರಿನಲ್ಲಿ ಕಬಕ ಪೇಟೆಗೆ ಬಂದ ಅಬ್ದುಲ್ ಖಾದರ್ ಅವರನ್ನು ಮಂಗಳೂರಿನ ಇಂಡಿಯಾನಾ ಆಸ್ಪತ್ರೆಗೆ ಸ್ಥಖೀಯರು ದಾಖಲಿಸಿರುತ್ತಾರೆ. ಈ ಬಗ್ಗೆ ಆರೋಪಿಗಳ ಪತ್ತೆಗಾಗಿ ಪುತ್ತೂರು ಪೊಲೀಸ್ ಉಪಾಧೀಕ್ಷಕರ ನೇತೃತ್ವದ ವಿಶೇಷ ತಂಡವನ್ನು ರಚಿಸಿದ್ದು, ತನಿಖೆ ಪ್ರಗತಿಯಲ್ಲಿದೆ.
ವಯನಾಡಿನ ಮೆಪ್ಪಾಡಿ ಸಮೀಪ ಸುರಂಗ ಯೋಜನಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿರುವ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ…
ತೂಗುಸೇತುವೆಗಳ ಮೂಲಕ ಸಾವಿರಾರು ಗ್ರಾಮಗಳ ಬದುಕನ್ನು ಜೋಡಿಸಿದ ಪದ್ಮಶ್ರೀ ಡಾ. ಗಿರೀಶ್ ಭಾರದ್ವಾಜ್ಗೆ…
ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…
ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…
ಜೂನ್ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…