ಪುತ್ತೂರು: ಕಬಕ ಕಲಂದಡ್ಕ ಎಂಬಲ್ಲಿ ದುಷ್ಕರ್ಮಿಗಳು ಗುಂಡು ಹಾರಿಸಿ ಕಬಕ ಕಲಂದಡ್ಕ ನಿವಾಸಿ ಅಬ್ದುಲ್ ಖಾದರ್ ( 35 ವರ್ಷ) ಎಂಬವರಿಗೆ ಗಾಯವಾಗಿದ್ದು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಂಗಳವಾರ ಸಂಜೆ ಕಬಕ ಕಲಂದಡ್ಕ ಎಂಬಲ್ಲಿ ದುಷ್ಕರ್ಮಿಗಳು ಕಬಕ ಕಲಂದಡ್ಕ ನಿವಾಸಿ ಅಬ್ದುಲ್ ಖಾದರ್ ( 35 ವರ್ಷ) ಎಂಬವರಿಗೆ ಅವರ ಮನೆಯ ಬಳಿ ಗುಂಡು ಹಾರಿಸಿದ್ದು, ಅಬ್ದುಲ್ ಖಾದರ್ ಅವರ ಎದೆಯ ಬಲಭಾಗಕ್ಕೆ ಗುಂಡು ತಗುಲಿ ಗಾಯವಾಗಿದೆ. ಗುಂಡು ಹಾರಾಟ ನಡೆಸಿದ ದುಷ್ಕರ್ಮಿಗಳಿಂದ ತಪ್ಪಿಸಿಕೊಂಡು ಕಾರಿನಲ್ಲಿ ಕಬಕ ಪೇಟೆಗೆ ಬಂದ ಅಬ್ದುಲ್ ಖಾದರ್ ಅವರನ್ನು ಮಂಗಳೂರಿನ ಇಂಡಿಯಾನಾ ಆಸ್ಪತ್ರೆಗೆ ಸ್ಥಖೀಯರು ದಾಖಲಿಸಿರುತ್ತಾರೆ. ಈ ಬಗ್ಗೆ ಆರೋಪಿಗಳ ಪತ್ತೆಗಾಗಿ ಪುತ್ತೂರು ಪೊಲೀಸ್ ಉಪಾಧೀಕ್ಷಕರ ನೇತೃತ್ವದ ವಿಶೇಷ ತಂಡವನ್ನು ರಚಿಸಿದ್ದು, ತನಿಖೆ ಪ್ರಗತಿಯಲ್ಲಿದೆ.
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…