ಪುತ್ತೂರು: ಕಬಕ ಕಲಂದಡ್ಕ ಎಂಬಲ್ಲಿ ದುಷ್ಕರ್ಮಿಗಳು ಗುಂಡು ಹಾರಿಸಿ ಕಬಕ ಕಲಂದಡ್ಕ ನಿವಾಸಿ ಅಬ್ದುಲ್ ಖಾದರ್ ( 35 ವರ್ಷ) ಎಂಬವರಿಗೆ ಗಾಯವಾಗಿದ್ದು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಂಗಳವಾರ ಸಂಜೆ ಕಬಕ ಕಲಂದಡ್ಕ ಎಂಬಲ್ಲಿ ದುಷ್ಕರ್ಮಿಗಳು ಕಬಕ ಕಲಂದಡ್ಕ ನಿವಾಸಿ ಅಬ್ದುಲ್ ಖಾದರ್ ( 35 ವರ್ಷ) ಎಂಬವರಿಗೆ ಅವರ ಮನೆಯ ಬಳಿ ಗುಂಡು ಹಾರಿಸಿದ್ದು, ಅಬ್ದುಲ್ ಖಾದರ್ ಅವರ ಎದೆಯ ಬಲಭಾಗಕ್ಕೆ ಗುಂಡು ತಗುಲಿ ಗಾಯವಾಗಿದೆ. ಗುಂಡು ಹಾರಾಟ ನಡೆಸಿದ ದುಷ್ಕರ್ಮಿಗಳಿಂದ ತಪ್ಪಿಸಿಕೊಂಡು ಕಾರಿನಲ್ಲಿ ಕಬಕ ಪೇಟೆಗೆ ಬಂದ ಅಬ್ದುಲ್ ಖಾದರ್ ಅವರನ್ನು ಮಂಗಳೂರಿನ ಇಂಡಿಯಾನಾ ಆಸ್ಪತ್ರೆಗೆ ಸ್ಥಖೀಯರು ದಾಖಲಿಸಿರುತ್ತಾರೆ. ಈ ಬಗ್ಗೆ ಆರೋಪಿಗಳ ಪತ್ತೆಗಾಗಿ ಪುತ್ತೂರು ಪೊಲೀಸ್ ಉಪಾಧೀಕ್ಷಕರ ನೇತೃತ್ವದ ವಿಶೇಷ ತಂಡವನ್ನು ರಚಿಸಿದ್ದು, ತನಿಖೆ ಪ್ರಗತಿಯಲ್ಲಿದೆ.
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…
ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…
ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…
ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…