ಪುತ್ತೂರು: ಕಬಕ ಕಲಂದಡ್ಕ ಎಂಬಲ್ಲಿ ದುಷ್ಕರ್ಮಿಗಳು ಗುಂಡು ಹಾರಿಸಿ ಕಬಕ ಕಲಂದಡ್ಕ ನಿವಾಸಿ ಅಬ್ದುಲ್ ಖಾದರ್ ( 35 ವರ್ಷ) ಎಂಬವರಿಗೆ ಗಾಯವಾಗಿದ್ದು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಂಗಳವಾರ ಸಂಜೆ ಕಬಕ ಕಲಂದಡ್ಕ ಎಂಬಲ್ಲಿ ದುಷ್ಕರ್ಮಿಗಳು ಕಬಕ ಕಲಂದಡ್ಕ ನಿವಾಸಿ ಅಬ್ದುಲ್ ಖಾದರ್ ( 35 ವರ್ಷ) ಎಂಬವರಿಗೆ ಅವರ ಮನೆಯ ಬಳಿ ಗುಂಡು ಹಾರಿಸಿದ್ದು, ಅಬ್ದುಲ್ ಖಾದರ್ ಅವರ ಎದೆಯ ಬಲಭಾಗಕ್ಕೆ ಗುಂಡು ತಗುಲಿ ಗಾಯವಾಗಿದೆ. ಗುಂಡು ಹಾರಾಟ ನಡೆಸಿದ ದುಷ್ಕರ್ಮಿಗಳಿಂದ ತಪ್ಪಿಸಿಕೊಂಡು ಕಾರಿನಲ್ಲಿ ಕಬಕ ಪೇಟೆಗೆ ಬಂದ ಅಬ್ದುಲ್ ಖಾದರ್ ಅವರನ್ನು ಮಂಗಳೂರಿನ ಇಂಡಿಯಾನಾ ಆಸ್ಪತ್ರೆಗೆ ಸ್ಥಖೀಯರು ದಾಖಲಿಸಿರುತ್ತಾರೆ. ಈ ಬಗ್ಗೆ ಆರೋಪಿಗಳ ಪತ್ತೆಗಾಗಿ ಪುತ್ತೂರು ಪೊಲೀಸ್ ಉಪಾಧೀಕ್ಷಕರ ನೇತೃತ್ವದ ವಿಶೇಷ ತಂಡವನ್ನು ರಚಿಸಿದ್ದು, ತನಿಖೆ ಪ್ರಗತಿಯಲ್ಲಿದೆ.
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…