ಸುಬ್ರಹ್ಮಣ್ಯ : ಅಂತರಾಷ್ಟ್ರೀಯ ಕಬಡ್ಡಿ ಆಟಗಾರ ಕುಂದಾಪುರ ಮೂಲದ ರಿಶಾಂತ್ ದೇವಾಡಿಗ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದು ಆಶ್ಲೇಷ ಪೂಜಾ ಸೇವೆ ನೆರವೇರಿಸಿದರು.
ಕ್ಷೇತ್ರಕ್ಕೆ ಆಗಮಿಸಿದ ಅವರನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಶಾಲು ಹೊದಿಸಿ ಗೌರವಿಸಿದರು.
ಕುಕ್ಕೆ ದೇವಸ್ಥಾನಕ್ಕೆ ವರ್ಷಕ್ಕೆ ಒಂದು ಭಾರಿ ಭೇಟಿ ನೀಡುವ ಸಂಪ್ರದಾಯ ಬೆಳೆಸಿಕೊಂಡಿದ್ದು. ಕ್ಷೇತ್ರಕ್ಕೆ ಭೇಟಿ ನೀಡಿದ ಬಳಿಕ ತನಗೆ ಒಳಿತಾಗಿದೆ. ಕಬಡ್ಡಿ ಆಟಗಾರನಾಗಿಯೂ ಉತ್ತಮ ಸಾಧನೆ ತೋರಲು ಸಾಧ್ಯವಾಗಿದೆ ಎದು ರಿಶಾಂತ್ ದೇವಾಡಿಗ ಹೇಳಿದರು.
ಈ ಸಂದರ್ಭ ರಿಶಾಂತ್ ಕುಟುಂಬಸ್ಥರು, ದೇಗುಲದ ವ್ಯವಸ್ಥಾಪನ ಸಮಿತಿ ಸದಸ್ಯ ಕೃಷ್ಣಮೂರ್ತಿ ಭಟ್, ಶಿಷ್ಟಚಾರ ವಿಭಾಗದ ಪ್ರಮೋದ್ ಉಪಸ್ಥಿತರಿದ್ದರು.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…