ಸುಬ್ರಹ್ಮಣ್ಯ : ಅಂತರಾಷ್ಟ್ರೀಯ ಕಬಡ್ಡಿ ಆಟಗಾರ ಕುಂದಾಪುರ ಮೂಲದ ರಿಶಾಂತ್ ದೇವಾಡಿಗ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದು ಆಶ್ಲೇಷ ಪೂಜಾ ಸೇವೆ ನೆರವೇರಿಸಿದರು.
ಕ್ಷೇತ್ರಕ್ಕೆ ಆಗಮಿಸಿದ ಅವರನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಶಾಲು ಹೊದಿಸಿ ಗೌರವಿಸಿದರು.
ಕುಕ್ಕೆ ದೇವಸ್ಥಾನಕ್ಕೆ ವರ್ಷಕ್ಕೆ ಒಂದು ಭಾರಿ ಭೇಟಿ ನೀಡುವ ಸಂಪ್ರದಾಯ ಬೆಳೆಸಿಕೊಂಡಿದ್ದು. ಕ್ಷೇತ್ರಕ್ಕೆ ಭೇಟಿ ನೀಡಿದ ಬಳಿಕ ತನಗೆ ಒಳಿತಾಗಿದೆ. ಕಬಡ್ಡಿ ಆಟಗಾರನಾಗಿಯೂ ಉತ್ತಮ ಸಾಧನೆ ತೋರಲು ಸಾಧ್ಯವಾಗಿದೆ ಎದು ರಿಶಾಂತ್ ದೇವಾಡಿಗ ಹೇಳಿದರು.
ಈ ಸಂದರ್ಭ ರಿಶಾಂತ್ ಕುಟುಂಬಸ್ಥರು, ದೇಗುಲದ ವ್ಯವಸ್ಥಾಪನ ಸಮಿತಿ ಸದಸ್ಯ ಕೃಷ್ಣಮೂರ್ತಿ ಭಟ್, ಶಿಷ್ಟಚಾರ ವಿಭಾಗದ ಪ್ರಮೋದ್ ಉಪಸ್ಥಿತರಿದ್ದರು.
ಕಾಪುವಿನ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆಯಲ್ಲಿ…
ಯುರೋಪಿಯನ್ ಒಕ್ಕೂಟವು 365 ಭಾರತೀಯ ಆಹಾರ ಮತ್ತು ಕೃಷಿ ಉತ್ಪನ್ನಗಳಲ್ಲಿ ಕೀಟನಾಶಕ ಹಾಗೂ…
ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ನೇಪಾಳ ಸರ್ಕಾರ ಭಾರತೀಯ ಮಾವಿನ ಹಣ್ಣಿನ ಆಮದಿಗೆ…
ಅಡಿಕೆಗೆ ವ್ಯಾಪಕವಾಗಿ ಹರಡಿರುವ ಹಳದಿ ಎಲೆ ಹಾಗೂ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ…
ಅಡಿಕೆಯ ಕನಿಷ್ಠ ಆಮದು ಬೆಲೆ ಹೆಚ್ಚಳ ಹಾಗೂ ಅಕ್ರಮ ಆಮದು ತಡೆಗೆ ಕ್ರಮ…
ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ…