ಎಲಿಮಲೆ: ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆಸಲ್ಪಡುವ ಕಬಡ್ಡಿ ಪಂದ್ಯಾಟಗಳ ತಾಲೂಕು , ಜಿಲ್ಲೆ ಮತ್ತು ವಿಭಾಗ ಮಟ್ಟದ ಕಬಡ್ಡಿಯಲ್ಲಿ ಜಯಗಳಿಸಿದ ದಕ್ಷಿಣ ಕನ್ನಡ ಜಿಲ್ಲಾ ತಂಡ ಕಾರ್ಕಳದಲ್ಲಿ ನಡೆದ ಪಂದ್ಯಾಟದಲ್ಲಿ ಜಯಗಳಿಸಿದ ತಂಡದಲ್ಲಿ ಬಾಲಕರ ವಿಭಾಗದಲ್ಲಿ ಜ್ಞಾನದೀಪ ವಿದ್ಯಾಸಂಸ್ಥೆಯ, ಎಲಿಮಲೆಯ ವಿದ್ಯಾರ್ಥಿ ಭವಿತ್. ಜಿ. ಬಾಳುಗೋಡು, ಬಾಲಕಿಯರ ವಿಭಾಗದಲ್ಲಿ ಸಾತ್ವಿ. ಎಂ ಹಾಗೂ ಶ್ರೇಷ್ಠ. ಸಿ.ಆರ್. ಆಯ್ಕೆಗೊಂಡು ಮಂಡ್ಯದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸುತ್ತಿದ್ದಾರೆ.
ರಾಜ್ಯದ ಹಲವೆಡೆ ಮುಂದಿನ ಐದು ದಿನ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ…
ಹಲಸಿನ ಕಾಯಿ, ಕಾಯಿತುರಿ ಹಾಗೂ ಜೀರಿಗೆ ಬಳಸಿ ತಯಾರಿಸುವ ಈ ಚಟ್ನಿ ಬಿಸಿ…
ಎಲ್ ನೀನೋ ಮತ್ತು ಲಾ ನೀನಾ ಪ್ರಭಾವದಿಂದ ಮಳೆಯ ಮಾದರಿಯಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ.…
ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿಗೆ ₹5,000…
ಅಡಿಕೆಯ ಆರೋಗ್ಯ ಸುರಕ್ಷತೆ ಮತ್ತು ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಕ್ಯಾಂಪ್ಕೋ ನಿಯೋಗವು…
ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಸಾಧ್ಯತೆ ಕಡಿಮೆ…