ಎಲಿಮಲೆ: ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆಸಲ್ಪಡುವ ಕಬಡ್ಡಿ ಪಂದ್ಯಾಟಗಳ ತಾಲೂಕು , ಜಿಲ್ಲೆ ಮತ್ತು ವಿಭಾಗ ಮಟ್ಟದ ಕಬಡ್ಡಿಯಲ್ಲಿ ಜಯಗಳಿಸಿದ ದಕ್ಷಿಣ ಕನ್ನಡ ಜಿಲ್ಲಾ ತಂಡ ಕಾರ್ಕಳದಲ್ಲಿ ನಡೆದ ಪಂದ್ಯಾಟದಲ್ಲಿ ಜಯಗಳಿಸಿದ ತಂಡದಲ್ಲಿ ಬಾಲಕರ ವಿಭಾಗದಲ್ಲಿ ಜ್ಞಾನದೀಪ ವಿದ್ಯಾಸಂಸ್ಥೆಯ, ಎಲಿಮಲೆಯ ವಿದ್ಯಾರ್ಥಿ ಭವಿತ್. ಜಿ. ಬಾಳುಗೋಡು, ಬಾಲಕಿಯರ ವಿಭಾಗದಲ್ಲಿ ಸಾತ್ವಿ. ಎಂ ಹಾಗೂ ಶ್ರೇಷ್ಠ. ಸಿ.ಆರ್. ಆಯ್ಕೆಗೊಂಡು ಮಂಡ್ಯದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸುತ್ತಿದ್ದಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…