ಮೈಸೂರು/ಮಡಿಕೇರಿ: ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದರು. ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಂಸದ ಶ್ರೀನಿವಾಸ ಪ್ರಸಾದ್, ವಸತಿ ಸಚಿವ ವಿ.ಸೋಮಣ್ಣ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಮುಖ್ಯಮಂತ್ರಿ ಬಿ ಎಸ್. ಯಡಿಯೂರಪ್ಪ, ರಾಜ್ಯದಲ್ಲಿ ಅತಿವೃಷ್ಟಿ ಪರಿಹಾರಕ್ಕೆ ಮೊದಲ ಆದ್ಯತೆ ನೀಡಲಾಗುತ್ತಿದೆ. ಕೇಂದ್ರ ಅಧ್ಯಯನ ತಂಡವೂ ಅಗಮಿಸಿ ವಾಸ್ತವ ಪರಿಶೀಲಿಸಿ ತೆರಳಲಿದೆ. ಶೀಘ್ರದಲ್ಲೇ ಕೇಂದ್ರ ಸರಕಾರದಿಂದ ಪರಿಹಾರ ದೊರೆಯುವ ನಿರೀಕ್ಷೆ ಇದೆ.ರಾಜ್ಯ ಭೇಟಿಗೆ ಆಗಮಿಸಿದ್ದ ಪ್ರಧಾನಿಯವರಿಗೆ ರಾಜ್ಯದ ಪರಿಸ್ಥಿತಿ ಬಗ್ಗೆ ವಿವರಿಸಲಾಗಿದೆ. ಶೀಘ್ರವೇ ಪರಿಹಾರ ಬಿಡುಗಡೆಯ ನಿರೀಕ್ಷೆಯಲ್ಲಿದ್ದೇವೆ. ರಾಜ್ಯ ಸರಕಾರದಿಂದ ಬೇರೆಲ್ಲಾ ಕೆಲಸಗಳನ್ನು ಬದಿಗೊತ್ತಿ ಅತಿವೃಷ್ಟಿ ಪರಿಹಾರಕ್ಕೆ ಆದ್ಯತೆ ನೀಡಲಾಗಿದೆ .ಪರಿಹಾರಕ್ಕೆ ಹಣ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…