ಕಮಲ ರೈ ಗಾಂಧಿನಗರ ನಿಧನ

March 29, 2020
4:25 PM

ಸುಳ್ಯ: ಸುಳ್ಯ ಗಾಂಧಿನಗರ ನಿವೃತ ಉಪ ವಲಯಾರಣ್ಯಾಧಿಕಾರಿ ಕೆ.ನಾರಾಯಣ ರೈ ಅವರ  ಪತ್ನಿ  ಕಮಲ ರೈ, 80 ವರ್ಷ ಇವರು ಇಂದು ಮುಂಜಾನೆ ಅವರ ಸ್ವಗೃಹದಲ್ಲಿ ನಿಧನರಾದರು.

Advertisement
Advertisement

ಮೃತರು ಮಕ್ಕಳಾದ ಸುಳ್ಯ ಲಯನ್ಸ್ ಕ್ಲಬ್ ಕಾರ್ಯದರ್ಶಿಗಳಾದ ರಾಮಕೃಷ್ಣ ರೈ, ಸುಳ್ಯ ಪ್ರೆಸ್ ಕ್ಲಬ್ ಅಧ್ಯಕ್ಷರಾದ ಜೆ.ಕೆ ರೈ ಸುಳ್ಯ, ಬೆಂಗಳೂರಿನ ಜಿ.ಈ. ಹೆಲ್ತ್ ಕೇರ್ ಕಂಪೆನಿಯಲ್ಲಿ ಸಾಪ್ಟ್ ವೇರ್ ಇಂಜಿನಿಯರಾಗಿರುವ ಹರಿಕೃಷ್ಣ ರೈ, ಮಗಳು ರಾಜೀವಿ ರೈ ಕಾಟುಕುಕ್ಕೆ ಹಾಗು ಕುಟುಂಬಸ್ಥರು ಹಾಗು ಅಪಾರ ಬಂಧುಮಿತ್ರರನ್ನು ಅಗಲಿರುತ್ತಾರೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಿರಿಯ ಕಲಾವಿದ ರಂಗಮನೆಯ ಸುಜನಾ ಸುಳ್ಯ ಇನ್ನಿಲ್ಲ
October 24, 2025
7:32 AM
by: The Rural Mirror ಸುದ್ದಿಜಾಲ
ಸುಲೋಚನಾ ಶ್ಯಾಮ್ ಭಟ್ ಮುಳಿಯ ನಿಧನ
August 28, 2025
9:07 PM
by: The Rural Mirror ಸುದ್ದಿಜಾಲ
ನಿಧನ | ಹಿರಿಯ ಯಕ್ಷಗಾನ ಕಲಾವಿದ ಪಾತಾಳ ವೆಂಕಟರಮಣ ಭಟ್
July 19, 2025
4:29 PM
by: The Rural Mirror ಸುದ್ದಿಜಾಲ
ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಇನ್ನಿಲ್ಲ |
October 21, 2024
10:02 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror