ಸುಳ್ಯ: ಸುಳ್ಯ ಗಾಂಧಿನಗರ ನಿವೃತ ಉಪ ವಲಯಾರಣ್ಯಾಧಿಕಾರಿ ಕೆ.ನಾರಾಯಣ ರೈ ಅವರ ಪತ್ನಿ ಕಮಲ ರೈ, 80 ವರ್ಷ ಇವರು ಇಂದು ಮುಂಜಾನೆ ಅವರ ಸ್ವಗೃಹದಲ್ಲಿ ನಿಧನರಾದರು.
ಮೃತರು ಮಕ್ಕಳಾದ ಸುಳ್ಯ ಲಯನ್ಸ್ ಕ್ಲಬ್ ಕಾರ್ಯದರ್ಶಿಗಳಾದ ರಾಮಕೃಷ್ಣ ರೈ, ಸುಳ್ಯ ಪ್ರೆಸ್ ಕ್ಲಬ್ ಅಧ್ಯಕ್ಷರಾದ ಜೆ.ಕೆ ರೈ ಸುಳ್ಯ, ಬೆಂಗಳೂರಿನ ಜಿ.ಈ. ಹೆಲ್ತ್ ಕೇರ್ ಕಂಪೆನಿಯಲ್ಲಿ ಸಾಪ್ಟ್ ವೇರ್ ಇಂಜಿನಿಯರಾಗಿರುವ ಹರಿಕೃಷ್ಣ ರೈ, ಮಗಳು ರಾಜೀವಿ ರೈ ಕಾಟುಕುಕ್ಕೆ ಹಾಗು ಕುಟುಂಬಸ್ಥರು ಹಾಗು ಅಪಾರ ಬಂಧುಮಿತ್ರರನ್ನು ಅಗಲಿರುತ್ತಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel