ಸುಳ್ಯ: ಸುಳ್ಯ ಗಾಂಧಿನಗರ ನಿವೃತ ಉಪ ವಲಯಾರಣ್ಯಾಧಿಕಾರಿ ಕೆ.ನಾರಾಯಣ ರೈ ಅವರ ಪತ್ನಿ ಕಮಲ ರೈ, 80 ವರ್ಷ ಇವರು ಇಂದು ಮುಂಜಾನೆ ಅವರ ಸ್ವಗೃಹದಲ್ಲಿ ನಿಧನರಾದರು.
ಮೃತರು ಮಕ್ಕಳಾದ ಸುಳ್ಯ ಲಯನ್ಸ್ ಕ್ಲಬ್ ಕಾರ್ಯದರ್ಶಿಗಳಾದ ರಾಮಕೃಷ್ಣ ರೈ, ಸುಳ್ಯ ಪ್ರೆಸ್ ಕ್ಲಬ್ ಅಧ್ಯಕ್ಷರಾದ ಜೆ.ಕೆ ರೈ ಸುಳ್ಯ, ಬೆಂಗಳೂರಿನ ಜಿ.ಈ. ಹೆಲ್ತ್ ಕೇರ್ ಕಂಪೆನಿಯಲ್ಲಿ ಸಾಪ್ಟ್ ವೇರ್ ಇಂಜಿನಿಯರಾಗಿರುವ ಹರಿಕೃಷ್ಣ ರೈ, ಮಗಳು ರಾಜೀವಿ ರೈ ಕಾಟುಕುಕ್ಕೆ ಹಾಗು ಕುಟುಂಬಸ್ಥರು ಹಾಗು ಅಪಾರ ಬಂಧುಮಿತ್ರರನ್ನು ಅಗಲಿರುತ್ತಾರೆ.
12.07.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…
ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…
ಕೋಲಾರ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಗ್ರಾಮ ಪಂಚಾಯತಿ ಸೇರಿದಂತೆ ಯಾವುದೇ…
ಹಾವೇರಿ ಜಿಲ್ಲೆಯಲ್ಲಿ ಹರಿಯುವ ವರದಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಮಟ್ಟ ಕ್ರಮೇಣ…
ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, 23 ಅಸಂಘಟಿತ ವರ್ಗಗಳ…
ಹಾವೇರಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದಾಗಿ 148.57 ಹೆಕ್ಟೇರ್ ಪ್ರದೇಶದಲ್ಲಿದ್ದ…