ಸುಳ್ಯ: ಸುಳ್ಯ ಗಾಂಧಿನಗರ ನಿವೃತ ಉಪ ವಲಯಾರಣ್ಯಾಧಿಕಾರಿ ಕೆ.ನಾರಾಯಣ ರೈ ಅವರ ಪತ್ನಿ ಕಮಲ ರೈ, 80 ವರ್ಷ ಇವರು ಇಂದು ಮುಂಜಾನೆ ಅವರ ಸ್ವಗೃಹದಲ್ಲಿ ನಿಧನರಾದರು.
ಮೃತರು ಮಕ್ಕಳಾದ ಸುಳ್ಯ ಲಯನ್ಸ್ ಕ್ಲಬ್ ಕಾರ್ಯದರ್ಶಿಗಳಾದ ರಾಮಕೃಷ್ಣ ರೈ, ಸುಳ್ಯ ಪ್ರೆಸ್ ಕ್ಲಬ್ ಅಧ್ಯಕ್ಷರಾದ ಜೆ.ಕೆ ರೈ ಸುಳ್ಯ, ಬೆಂಗಳೂರಿನ ಜಿ.ಈ. ಹೆಲ್ತ್ ಕೇರ್ ಕಂಪೆನಿಯಲ್ಲಿ ಸಾಪ್ಟ್ ವೇರ್ ಇಂಜಿನಿಯರಾಗಿರುವ ಹರಿಕೃಷ್ಣ ರೈ, ಮಗಳು ರಾಜೀವಿ ರೈ ಕಾಟುಕುಕ್ಕೆ ಹಾಗು ಕುಟುಂಬಸ್ಥರು ಹಾಗು ಅಪಾರ ಬಂಧುಮಿತ್ರರನ್ನು ಅಗಲಿರುತ್ತಾರೆ.
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.