ಸುಳ್ಯ: ಸುಳ್ಯ ಗಾಂಧಿನಗರ ನಿವೃತ ಉಪ ವಲಯಾರಣ್ಯಾಧಿಕಾರಿ ಕೆ.ನಾರಾಯಣ ರೈ ಅವರ ಪತ್ನಿ ಕಮಲ ರೈ, 80 ವರ್ಷ ಇವರು ಇಂದು ಮುಂಜಾನೆ ಅವರ ಸ್ವಗೃಹದಲ್ಲಿ ನಿಧನರಾದರು.
ಮೃತರು ಮಕ್ಕಳಾದ ಸುಳ್ಯ ಲಯನ್ಸ್ ಕ್ಲಬ್ ಕಾರ್ಯದರ್ಶಿಗಳಾದ ರಾಮಕೃಷ್ಣ ರೈ, ಸುಳ್ಯ ಪ್ರೆಸ್ ಕ್ಲಬ್ ಅಧ್ಯಕ್ಷರಾದ ಜೆ.ಕೆ ರೈ ಸುಳ್ಯ, ಬೆಂಗಳೂರಿನ ಜಿ.ಈ. ಹೆಲ್ತ್ ಕೇರ್ ಕಂಪೆನಿಯಲ್ಲಿ ಸಾಪ್ಟ್ ವೇರ್ ಇಂಜಿನಿಯರಾಗಿರುವ ಹರಿಕೃಷ್ಣ ರೈ, ಮಗಳು ರಾಜೀವಿ ರೈ ಕಾಟುಕುಕ್ಕೆ ಹಾಗು ಕುಟುಂಬಸ್ಥರು ಹಾಗು ಅಪಾರ ಬಂಧುಮಿತ್ರರನ್ನು ಅಗಲಿರುತ್ತಾರೆ.
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…