ಸುಳ್ಯ: ಸುಳ್ಯ ಗಾಂಧಿನಗರ ನಿವೃತ ಉಪ ವಲಯಾರಣ್ಯಾಧಿಕಾರಿ ಕೆ.ನಾರಾಯಣ ರೈ ಅವರ ಪತ್ನಿ ಕಮಲ ರೈ, 80 ವರ್ಷ ಇವರು ಇಂದು ಮುಂಜಾನೆ ಅವರ ಸ್ವಗೃಹದಲ್ಲಿ ನಿಧನರಾದರು.
ಮೃತರು ಮಕ್ಕಳಾದ ಸುಳ್ಯ ಲಯನ್ಸ್ ಕ್ಲಬ್ ಕಾರ್ಯದರ್ಶಿಗಳಾದ ರಾಮಕೃಷ್ಣ ರೈ, ಸುಳ್ಯ ಪ್ರೆಸ್ ಕ್ಲಬ್ ಅಧ್ಯಕ್ಷರಾದ ಜೆ.ಕೆ ರೈ ಸುಳ್ಯ, ಬೆಂಗಳೂರಿನ ಜಿ.ಈ. ಹೆಲ್ತ್ ಕೇರ್ ಕಂಪೆನಿಯಲ್ಲಿ ಸಾಪ್ಟ್ ವೇರ್ ಇಂಜಿನಿಯರಾಗಿರುವ ಹರಿಕೃಷ್ಣ ರೈ, ಮಗಳು ರಾಜೀವಿ ರೈ ಕಾಟುಕುಕ್ಕೆ ಹಾಗು ಕುಟುಂಬಸ್ಥರು ಹಾಗು ಅಪಾರ ಬಂಧುಮಿತ್ರರನ್ನು ಅಗಲಿರುತ್ತಾರೆ.
ಧರ್ಮಸ್ಥಳದಲ್ಲಿ ಶೀಘ್ರದಲ್ಲೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ ಎಂದು ಬಿ.ವೈ. ವಿಜಯೇಂದ್ರ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆವಿಮೆ…
ಮಹಾರಾಷ್ಟ್ರದಲ್ಲಿ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ತಡೆಹಿಡಿದ ಘಟನೆ ಅಕ್ರಮ ಆಮದು ಮತ್ತು…
ಕರ್ನಾಟಕದಲ್ಲಿ ದುರ್ಬಲ ಮುಂಗಾರು ಮುಂದುವರಿದಿದ್ದು, ರಾಜ್ಯದ ಬಹುತೇಕ ಭಾಗಗಳಲ್ಲಿ ಚದುರಿದ ಮಳೆಯಷ್ಟೇ ನಿರೀಕ್ಷೆಯಿದೆ.…
ಗೋಕರ್ಣದಲ್ಲಿ ನಡೆಯಲಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಮೂಲಕ ಆಹಾರದ ಮಹತ್ವ ಹಾಗೂ ಅನ್ನ ವ್ಯರ್ಥ…
ಮಾರುಕಟ್ಟೆಯಲ್ಲಿ ತಿರಸ್ಕೃತವಾಗುವ ಗ್ರೇಡ್-ಬಿ ಮಾವು ಮತ್ತು ತೆಂಗುಗಳನ್ನು ಮೌಲ್ಯವರ್ಧಿತ ಉತ್ಪನ್ನಗಳಾಗಿ ಪರಿವರ್ತಿಸಿ ರೈತರಿಗೆ…