ಸುಳ್ಯ: ಸುಳ್ಯ ಗಾಂಧಿನಗರ ನಿವೃತ ಉಪ ವಲಯಾರಣ್ಯಾಧಿಕಾರಿ ಕೆ.ನಾರಾಯಣ ರೈ ಅವರ ಪತ್ನಿ ಕಮಲ ರೈ, 80 ವರ್ಷ ಇವರು ಇಂದು ಮುಂಜಾನೆ ಅವರ ಸ್ವಗೃಹದಲ್ಲಿ ನಿಧನರಾದರು.
ಮೃತರು ಮಕ್ಕಳಾದ ಸುಳ್ಯ ಲಯನ್ಸ್ ಕ್ಲಬ್ ಕಾರ್ಯದರ್ಶಿಗಳಾದ ರಾಮಕೃಷ್ಣ ರೈ, ಸುಳ್ಯ ಪ್ರೆಸ್ ಕ್ಲಬ್ ಅಧ್ಯಕ್ಷರಾದ ಜೆ.ಕೆ ರೈ ಸುಳ್ಯ, ಬೆಂಗಳೂರಿನ ಜಿ.ಈ. ಹೆಲ್ತ್ ಕೇರ್ ಕಂಪೆನಿಯಲ್ಲಿ ಸಾಪ್ಟ್ ವೇರ್ ಇಂಜಿನಿಯರಾಗಿರುವ ಹರಿಕೃಷ್ಣ ರೈ, ಮಗಳು ರಾಜೀವಿ ರೈ ಕಾಟುಕುಕ್ಕೆ ಹಾಗು ಕುಟುಂಬಸ್ಥರು ಹಾಗು ಅಪಾರ ಬಂಧುಮಿತ್ರರನ್ನು ಅಗಲಿರುತ್ತಾರೆ.
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…