ಗುತ್ತಿಗಾರು: ಕಮಿಲ ಶ್ರೀ ರಕ್ತೇಶ್ವರಿ ಸಾನ್ನಿಧ್ಯದ ವಠಾರದಲ್ಲಿ ಸಾಮೂಹಿಕ ಗೋಪೂಜೆ ನಡೆಯಿತು.
ಕಮಿಲದ ಶ್ರೀ ರಕ್ತೇಶ್ವರಿ ಸಾನ್ನಿಧ್ಯದಲ್ಲಿ ಗುತ್ತಿಗಾರು ವಲಯ ಪರಿಷತ್ತಿನ ಶ್ರೀಘಟಕದ ಆಶ್ರಯದಲ್ಲಿ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಸಾಮೂಹಿಕ ಗೋಪೂಜೆಯು ಮುರಳಿಕೃಷ್ಣ ಭಟ್ ವಳಲಂಬೆ ಅವರ ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಭ ರಕ್ತೇಶ್ವರಿ ಸಾನ್ನಿಧ್ಯದ ಆಡಳಿತ ಸಮಿತಿ ಅಧ್ಯಕ್ಷ ತುಂಗನಾಥ ಕಾಯನಕೋಡಿ, ಗುತ್ತಿಗಾರು ವಲಯ ಪರಿಷತ್ತು ಅಧ್ಯಕ್ಷೆ ದೇವಕಿ ಭಟ್ ಪನ್ನೆ, ಪ್ರಮುಖರಾದ ಭೀಮ ಭಟ್ ಕಾಂತಿಲ, ಕೇಶವ ಕಾಂತಿಲ, ಸೂರ್ಯನಾರಾಯಣ ಪುಚ್ಚಪ್ಪಾಡಿ, ಗಂಗಾಧರ ಭಟ್ ಪುಚ್ಚಪ್ಪಾಡಿ, ನಿತ್ಯಾನಂದ ಕಾಂತಿಲ, ಚಂದ್ರಶೇಖರ ತುಪ್ಪದಮನೆ, ಸುಂದರ ಕಾಯನಕೋಡಿ, ಬಾಬು ಕಮಿಲ, ರಾಮಕೃಷ್ಣ ಪಾತಿಕಲ್ಲು, ಮಹೇಶ್ ಪುಚ್ಚಪ್ಪಾಡಿ ಮೊದಲಾದವರು ಉಪಸ್ಥಿತರಿದ್ದರು.
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…