ಗುತ್ತಿಗಾರು: ಕಮಿಲ ಶ್ರೀ ರಕ್ತೇಶ್ವರಿ ಸಾನ್ನಿಧ್ಯದ ವಠಾರದಲ್ಲಿ ಸಾಮೂಹಿಕ ಗೋಪೂಜೆ ನಡೆಯಿತು.
ಕಮಿಲದ ಶ್ರೀ ರಕ್ತೇಶ್ವರಿ ಸಾನ್ನಿಧ್ಯದಲ್ಲಿ ಗುತ್ತಿಗಾರು ವಲಯ ಪರಿಷತ್ತಿನ ಶ್ರೀಘಟಕದ ಆಶ್ರಯದಲ್ಲಿ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಸಾಮೂಹಿಕ ಗೋಪೂಜೆಯು ಮುರಳಿಕೃಷ್ಣ ಭಟ್ ವಳಲಂಬೆ ಅವರ ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಭ ರಕ್ತೇಶ್ವರಿ ಸಾನ್ನಿಧ್ಯದ ಆಡಳಿತ ಸಮಿತಿ ಅಧ್ಯಕ್ಷ ತುಂಗನಾಥ ಕಾಯನಕೋಡಿ, ಗುತ್ತಿಗಾರು ವಲಯ ಪರಿಷತ್ತು ಅಧ್ಯಕ್ಷೆ ದೇವಕಿ ಭಟ್ ಪನ್ನೆ, ಪ್ರಮುಖರಾದ ಭೀಮ ಭಟ್ ಕಾಂತಿಲ, ಕೇಶವ ಕಾಂತಿಲ, ಸೂರ್ಯನಾರಾಯಣ ಪುಚ್ಚಪ್ಪಾಡಿ, ಗಂಗಾಧರ ಭಟ್ ಪುಚ್ಚಪ್ಪಾಡಿ, ನಿತ್ಯಾನಂದ ಕಾಂತಿಲ, ಚಂದ್ರಶೇಖರ ತುಪ್ಪದಮನೆ, ಸುಂದರ ಕಾಯನಕೋಡಿ, ಬಾಬು ಕಮಿಲ, ರಾಮಕೃಷ್ಣ ಪಾತಿಕಲ್ಲು, ಮಹೇಶ್ ಪುಚ್ಚಪ್ಪಾಡಿ ಮೊದಲಾದವರು ಉಪಸ್ಥಿತರಿದ್ದರು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…