ಗುತ್ತಿಗಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುತ್ತಿಗಾರು ವಲಯದ ಕಮಿಲದಲ್ಲಿ ಶ್ರೀ ದೇವಿಕಾ ಸ್ವಸಹಾಯ ಸಂಘ ಭಾನುವಾರ ಉದ್ಘಾಟನೆಗೊಂಡಿತು. ಒಕ್ಕೂಟದ ಅಧ್ಯಕ್ಷ ಕೇಶವ ಗೌಡ ಕಾಂತಿಲ ನೂತನ ಸಂಘವನ್ನು ಉದ್ಘಾಟಿಸಿದರು.
ಈ ಸಂದರ್ಭ ಗುತ್ತಿಗಾರು ವಲಯ ಮೇಲ್ವಿಚಾರಕ ಸುಧೀರ್ ನೆಕ್ರಾಜೆ ಸಂಘದ ವಿವರಗಳನ್ನು ತಿಳಿಸಿದರು. ಸಂಘದ ಸದಸ್ಯರುಗಳಾದ ಪುಷ್ಪಾವತಿ ಕೊಂದಾಳ, ದೀಪ್ತಿ ಕಮಿಲ, ಧರ್ಮಾವತಿ ಕಮಿಲ, ಶಿಲ್ಪಾ ಕಾಯನಕೋಡಿ, ದೇವಕಿ ಮುಳುಬಾಗಿಲು, ಆಶಾಲತ ಮುಳುಬಾಗಿಲು, ಲಿಖಿತಾ ಕಮಿಲ ಉಪಸ್ಥಿತರಿದ್ದರು.
ಲೋಕೇಶ್ ಕಮಿಲ ಸ್ವಾಗತಿಸಿ ವಂದಿಸಿದರು.
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…