ಗುತ್ತಿಗಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುತ್ತಿಗಾರು ವಲಯದ ಕಮಿಲದಲ್ಲಿ ಶ್ರೀ ದೇವಿಕಾ ಸ್ವಸಹಾಯ ಸಂಘ ಭಾನುವಾರ ಉದ್ಘಾಟನೆಗೊಂಡಿತು. ಒಕ್ಕೂಟದ ಅಧ್ಯಕ್ಷ ಕೇಶವ ಗೌಡ ಕಾಂತಿಲ ನೂತನ ಸಂಘವನ್ನು ಉದ್ಘಾಟಿಸಿದರು.
ಈ ಸಂದರ್ಭ ಗುತ್ತಿಗಾರು ವಲಯ ಮೇಲ್ವಿಚಾರಕ ಸುಧೀರ್ ನೆಕ್ರಾಜೆ ಸಂಘದ ವಿವರಗಳನ್ನು ತಿಳಿಸಿದರು. ಸಂಘದ ಸದಸ್ಯರುಗಳಾದ ಪುಷ್ಪಾವತಿ ಕೊಂದಾಳ, ದೀಪ್ತಿ ಕಮಿಲ, ಧರ್ಮಾವತಿ ಕಮಿಲ, ಶಿಲ್ಪಾ ಕಾಯನಕೋಡಿ, ದೇವಕಿ ಮುಳುಬಾಗಿಲು, ಆಶಾಲತ ಮುಳುಬಾಗಿಲು, ಲಿಖಿತಾ ಕಮಿಲ ಉಪಸ್ಥಿತರಿದ್ದರು.
ಲೋಕೇಶ್ ಕಮಿಲ ಸ್ವಾಗತಿಸಿ ವಂದಿಸಿದರು.
ಬಂಗಾಳಕೊಲ್ಲಿಯ ಆಂದ್ರಾ, ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಆಗಸ್ಟ್ 18,19 ರಂದು…
ಗ್ರಾಮೀಣ ಮಟ್ಟದ ಆರ್ಥಿಕ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…
ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ರೈತರೊಬ್ಬರು ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ ತೆಗೆಯುವ…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ಆತ್ಮನಿರ್ಭರ ಯೋಜನೆಯಡಿಯಲ್ಲಿ…
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…