ಗುತ್ತಿಗಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುತ್ತಿಗಾರು ವಲಯದ ಕಮಿಲದಲ್ಲಿ ಶ್ರೀ ದೇವಿಕಾ ಸ್ವಸಹಾಯ ಸಂಘ ಭಾನುವಾರ ಉದ್ಘಾಟನೆಗೊಂಡಿತು. ಒಕ್ಕೂಟದ ಅಧ್ಯಕ್ಷ ಕೇಶವ ಗೌಡ ಕಾಂತಿಲ ನೂತನ ಸಂಘವನ್ನು ಉದ್ಘಾಟಿಸಿದರು.
ಈ ಸಂದರ್ಭ ಗುತ್ತಿಗಾರು ವಲಯ ಮೇಲ್ವಿಚಾರಕ ಸುಧೀರ್ ನೆಕ್ರಾಜೆ ಸಂಘದ ವಿವರಗಳನ್ನು ತಿಳಿಸಿದರು. ಸಂಘದ ಸದಸ್ಯರುಗಳಾದ ಪುಷ್ಪಾವತಿ ಕೊಂದಾಳ, ದೀಪ್ತಿ ಕಮಿಲ, ಧರ್ಮಾವತಿ ಕಮಿಲ, ಶಿಲ್ಪಾ ಕಾಯನಕೋಡಿ, ದೇವಕಿ ಮುಳುಬಾಗಿಲು, ಆಶಾಲತ ಮುಳುಬಾಗಿಲು, ಲಿಖಿತಾ ಕಮಿಲ ಉಪಸ್ಥಿತರಿದ್ದರು.
ಲೋಕೇಶ್ ಕಮಿಲ ಸ್ವಾಗತಿಸಿ ವಂದಿಸಿದರು.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…