ಗುತ್ತಿಗಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುತ್ತಿಗಾರು ವಲಯದ ಕಮಿಲದಲ್ಲಿ ಶ್ರೀ ದೇವಿಕಾ ಸ್ವಸಹಾಯ ಸಂಘ ಭಾನುವಾರ ಉದ್ಘಾಟನೆಗೊಂಡಿತು. ಒಕ್ಕೂಟದ ಅಧ್ಯಕ್ಷ ಕೇಶವ ಗೌಡ ಕಾಂತಿಲ ನೂತನ ಸಂಘವನ್ನು ಉದ್ಘಾಟಿಸಿದರು.
ಈ ಸಂದರ್ಭ ಗುತ್ತಿಗಾರು ವಲಯ ಮೇಲ್ವಿಚಾರಕ ಸುಧೀರ್ ನೆಕ್ರಾಜೆ ಸಂಘದ ವಿವರಗಳನ್ನು ತಿಳಿಸಿದರು. ಸಂಘದ ಸದಸ್ಯರುಗಳಾದ ಪುಷ್ಪಾವತಿ ಕೊಂದಾಳ, ದೀಪ್ತಿ ಕಮಿಲ, ಧರ್ಮಾವತಿ ಕಮಿಲ, ಶಿಲ್ಪಾ ಕಾಯನಕೋಡಿ, ದೇವಕಿ ಮುಳುಬಾಗಿಲು, ಆಶಾಲತ ಮುಳುಬಾಗಿಲು, ಲಿಖಿತಾ ಕಮಿಲ ಉಪಸ್ಥಿತರಿದ್ದರು.
ಲೋಕೇಶ್ ಕಮಿಲ ಸ್ವಾಗತಿಸಿ ವಂದಿಸಿದರು.
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…
ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…