ಗುತ್ತಿಗಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುತ್ತಿಗಾರು ವಲಯದ ಕಮಿಲದಲ್ಲಿ ಶ್ರೀ ದೇವಿಕಾ ಸ್ವಸಹಾಯ ಸಂಘ ಭಾನುವಾರ ಉದ್ಘಾಟನೆಗೊಂಡಿತು. ಒಕ್ಕೂಟದ ಅಧ್ಯಕ್ಷ ಕೇಶವ ಗೌಡ ಕಾಂತಿಲ ನೂತನ ಸಂಘವನ್ನು ಉದ್ಘಾಟಿಸಿದರು.
ಈ ಸಂದರ್ಭ ಗುತ್ತಿಗಾರು ವಲಯ ಮೇಲ್ವಿಚಾರಕ ಸುಧೀರ್ ನೆಕ್ರಾಜೆ ಸಂಘದ ವಿವರಗಳನ್ನು ತಿಳಿಸಿದರು. ಸಂಘದ ಸದಸ್ಯರುಗಳಾದ ಪುಷ್ಪಾವತಿ ಕೊಂದಾಳ, ದೀಪ್ತಿ ಕಮಿಲ, ಧರ್ಮಾವತಿ ಕಮಿಲ, ಶಿಲ್ಪಾ ಕಾಯನಕೋಡಿ, ದೇವಕಿ ಮುಳುಬಾಗಿಲು, ಆಶಾಲತ ಮುಳುಬಾಗಿಲು, ಲಿಖಿತಾ ಕಮಿಲ ಉಪಸ್ಥಿತರಿದ್ದರು.
ಲೋಕೇಶ್ ಕಮಿಲ ಸ್ವಾಗತಿಸಿ ವಂದಿಸಿದರು.
ಒಂದು ತಿಂಗಳ ತಡದ ಬಳಿಕ ಮಲೆನಾಡು ಮತ್ತು ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ರೈತರಲ್ಲಿ…
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…