ಕಮಿಲ : ಬಾಂಧವ್ಯ ಗೆಳೆಯರ ಬಳಗದಿಂದ ಶ್ರಮದಾನ

September 8, 2019
9:46 PM

ಗುತ್ತಿಗಾರು: ಕಮಿಲದ ಅಂಚೆ ಕಚೇರಿ ಬಳಿ ಚರಂಡಿಗೆ ಅಳವಡಿಸಲು ತಂದಿಟ್ಟಿದ್ದ ಮೋರಿಯನ್ನು ಬಾಂಧವ್ಯದ ಗೆಳೆಯರ ಬಳಗದ ವತಿಯಿಂದ  ಶ್ರಮದಾನ ಮೂಲಕ ಅಳವಡಿಸಲಾಯಿತು. ಮಳೆಗಾಲಕ್ಕೂ ಮುನ್ನವೇ ಮೋರಿ ತಂದು ಹಾಕಲಾಗಿತ್ತು. ಆದರೆ ಚರಂಡಿಗೆ ಅಳವಡಿಸುವ ಕಾರ್ಯ ಮಾತ್ರಾ ಆಗಿರಲಿಲ್ಲ. ಹೀಗಾಗಿ ಅಂಚೆ ಕಚೇರಿಗೆ ತೆರಳುವ ವೃದ್ಧರು ಹಾಗೂ ಅಶಕ್ತರಿಗೆ ಸಮಸ್ಯೆಯಾಗುತ್ತಿತ್ತು. ಬಾಂಧವ್ಯ ಗೆಳೆಯರ ಬಳಗದ ಸದಸ್ಯರು ಭಾನುವಾರ ಶ್ರಮದಾನದ ಮೂಲಕ ಮೋರಿ ಅಳವಡಿಸಿದರು.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಧಾತ್ರಿ ಕೆ ರಾವ್
July 14, 2025
7:47 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಭವಿಷ್ಯ ಕೆ ಪಿ
July 14, 2025
7:40 AM
by: ದ ರೂರಲ್ ಮಿರರ್.ಕಾಂ
ಜು.16 ರಿಂದ ಕರಾವಳಿ-ಮಲೆನಾಡು ಭಾಗದಲ್ಲಿ ಭಾರೀ ಮಳೆ ಎನ್ನುತ್ತಿದೆ ಹವಾಮಾನ ವರದಿ
July 14, 2025
7:14 AM
by: ದ ರೂರಲ್ ಮಿರರ್.ಕಾಂ
ಸಾವಯವ ತಾಲೂಕು-ಗೆಡ್ಡೆಗೆಣಸುಗಳ ಊರು ಜೋಯಿಡಾದಲ್ಲಿ ಬೆಳೆಗಳಿಗೆ ಹಂದಿ ಕಾಟ | ಕೃಷಿಗೆ ಅಪಾರ ಹಾನಿ
July 14, 2025
7:00 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group