ಗುತ್ತಿಗಾರು: ಕಮಿಲದ ಅಂಚೆ ಕಚೇರಿ ಬಳಿ ಚರಂಡಿಗೆ ಅಳವಡಿಸಲು ತಂದಿಟ್ಟಿದ್ದ ಮೋರಿಯನ್ನು ಬಾಂಧವ್ಯದ ಗೆಳೆಯರ ಬಳಗದ ವತಿಯಿಂದ ಶ್ರಮದಾನ ಮೂಲಕ ಅಳವಡಿಸಲಾಯಿತು. ಮಳೆಗಾಲಕ್ಕೂ ಮುನ್ನವೇ ಮೋರಿ ತಂದು ಹಾಕಲಾಗಿತ್ತು. ಆದರೆ ಚರಂಡಿಗೆ ಅಳವಡಿಸುವ ಕಾರ್ಯ ಮಾತ್ರಾ ಆಗಿರಲಿಲ್ಲ. ಹೀಗಾಗಿ ಅಂಚೆ ಕಚೇರಿಗೆ ತೆರಳುವ ವೃದ್ಧರು ಹಾಗೂ ಅಶಕ್ತರಿಗೆ ಸಮಸ್ಯೆಯಾಗುತ್ತಿತ್ತು. ಬಾಂಧವ್ಯ ಗೆಳೆಯರ ಬಳಗದ ಸದಸ್ಯರು ಭಾನುವಾರ ಶ್ರಮದಾನದ ಮೂಲಕ ಮೋರಿ ಅಳವಡಿಸಿದರು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…