ಗುತ್ತಿಗಾರು: ಕಮಿಲದ ಅಂಚೆ ಕಚೇರಿ ಬಳಿ ಚರಂಡಿಗೆ ಅಳವಡಿಸಲು ತಂದಿಟ್ಟಿದ್ದ ಮೋರಿಯನ್ನು ಬಾಂಧವ್ಯದ ಗೆಳೆಯರ ಬಳಗದ ವತಿಯಿಂದ ಶ್ರಮದಾನ ಮೂಲಕ ಅಳವಡಿಸಲಾಯಿತು. ಮಳೆಗಾಲಕ್ಕೂ ಮುನ್ನವೇ ಮೋರಿ ತಂದು ಹಾಕಲಾಗಿತ್ತು. ಆದರೆ ಚರಂಡಿಗೆ ಅಳವಡಿಸುವ ಕಾರ್ಯ ಮಾತ್ರಾ ಆಗಿರಲಿಲ್ಲ. ಹೀಗಾಗಿ ಅಂಚೆ ಕಚೇರಿಗೆ ತೆರಳುವ ವೃದ್ಧರು ಹಾಗೂ ಅಶಕ್ತರಿಗೆ ಸಮಸ್ಯೆಯಾಗುತ್ತಿತ್ತು. ಬಾಂಧವ್ಯ ಗೆಳೆಯರ ಬಳಗದ ಸದಸ್ಯರು ಭಾನುವಾರ ಶ್ರಮದಾನದ ಮೂಲಕ ಮೋರಿ ಅಳವಡಿಸಿದರು.
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…
ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…