ಗುತ್ತಿಗಾರು: ಕಮಿಲದ ಅಂಚೆ ಕಚೇರಿ ಬಳಿ ಚರಂಡಿಗೆ ಅಳವಡಿಸಲು ತಂದಿಟ್ಟಿದ್ದ ಮೋರಿಯನ್ನು ಬಾಂಧವ್ಯದ ಗೆಳೆಯರ ಬಳಗದ ವತಿಯಿಂದ ಶ್ರಮದಾನ ಮೂಲಕ ಅಳವಡಿಸಲಾಯಿತು. ಮಳೆಗಾಲಕ್ಕೂ ಮುನ್ನವೇ ಮೋರಿ ತಂದು ಹಾಕಲಾಗಿತ್ತು. ಆದರೆ ಚರಂಡಿಗೆ ಅಳವಡಿಸುವ ಕಾರ್ಯ ಮಾತ್ರಾ ಆಗಿರಲಿಲ್ಲ. ಹೀಗಾಗಿ ಅಂಚೆ ಕಚೇರಿಗೆ ತೆರಳುವ ವೃದ್ಧರು ಹಾಗೂ ಅಶಕ್ತರಿಗೆ ಸಮಸ್ಯೆಯಾಗುತ್ತಿತ್ತು. ಬಾಂಧವ್ಯ ಗೆಳೆಯರ ಬಳಗದ ಸದಸ್ಯರು ಭಾನುವಾರ ಶ್ರಮದಾನದ ಮೂಲಕ ಮೋರಿ ಅಳವಡಿಸಿದರು.
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…