ಗುತ್ತಿಗಾರು: ಕಮಿಲದ ಅಂಚೆ ಕಚೇರಿ ಬಳಿ ಚರಂಡಿಗೆ ಅಳವಡಿಸಲು ತಂದಿಟ್ಟಿದ್ದ ಮೋರಿಯನ್ನು ಬಾಂಧವ್ಯದ ಗೆಳೆಯರ ಬಳಗದ ವತಿಯಿಂದ ಶ್ರಮದಾನ ಮೂಲಕ ಅಳವಡಿಸಲಾಯಿತು. ಮಳೆಗಾಲಕ್ಕೂ ಮುನ್ನವೇ ಮೋರಿ ತಂದು ಹಾಕಲಾಗಿತ್ತು. ಆದರೆ ಚರಂಡಿಗೆ ಅಳವಡಿಸುವ ಕಾರ್ಯ ಮಾತ್ರಾ ಆಗಿರಲಿಲ್ಲ. ಹೀಗಾಗಿ ಅಂಚೆ ಕಚೇರಿಗೆ ತೆರಳುವ ವೃದ್ಧರು ಹಾಗೂ ಅಶಕ್ತರಿಗೆ ಸಮಸ್ಯೆಯಾಗುತ್ತಿತ್ತು. ಬಾಂಧವ್ಯ ಗೆಳೆಯರ ಬಳಗದ ಸದಸ್ಯರು ಭಾನುವಾರ ಶ್ರಮದಾನದ ಮೂಲಕ ಮೋರಿ ಅಳವಡಿಸಿದರು.
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…