ಗುತ್ತಿಗಾರು: ಕಮಿಲದ ಅಂಚೆ ಕಚೇರಿ ಬಳಿ ಚರಂಡಿಗೆ ಅಳವಡಿಸಲು ತಂದಿಟ್ಟಿದ್ದ ಮೋರಿಯನ್ನು ಬಾಂಧವ್ಯದ ಗೆಳೆಯರ ಬಳಗದ ವತಿಯಿಂದ ಶ್ರಮದಾನ ಮೂಲಕ ಅಳವಡಿಸಲಾಯಿತು. ಮಳೆಗಾಲಕ್ಕೂ ಮುನ್ನವೇ ಮೋರಿ ತಂದು ಹಾಕಲಾಗಿತ್ತು. ಆದರೆ ಚರಂಡಿಗೆ ಅಳವಡಿಸುವ ಕಾರ್ಯ ಮಾತ್ರಾ ಆಗಿರಲಿಲ್ಲ. ಹೀಗಾಗಿ ಅಂಚೆ ಕಚೇರಿಗೆ ತೆರಳುವ ವೃದ್ಧರು ಹಾಗೂ ಅಶಕ್ತರಿಗೆ ಸಮಸ್ಯೆಯಾಗುತ್ತಿತ್ತು. ಬಾಂಧವ್ಯ ಗೆಳೆಯರ ಬಳಗದ ಸದಸ್ಯರು ಭಾನುವಾರ ಶ್ರಮದಾನದ ಮೂಲಕ ಮೋರಿ ಅಳವಡಿಸಿದರು.
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…