ಪುತ್ತೂರು: ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ವತಿಯಿಂದ ಬೆಳಗಾವಿಯಲ್ಲಿ ನ.18 ರಿಂದ 20ರ ತನಕ ನಡೆದ ರಾಜ್ಯಮಟ್ಟದ ಪ್ರಾಥಮಿಕ ಹಾಗು ಪ್ರೌಢ ಶಾಲಾ ವಿದ್ಯಾರ್ಥಿಗಳ ಕರಾಟೆ ಪಂದ್ಯಾವಳಿಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿ ಸಂಹಿತಾ ಶರ್ಮ ಪ್ರಾಥಮಿಕ ಶಾಲಾ ಬಾಲಕಿಯರ -46 ಕೆಜಿ ಕುಮಿಟೆಯಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದು ಮುಂದೆ ಮಧ್ಯಪ್ರದೇಶದ ಜಬಲ್ ಪುರದಲ್ಲಿ ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ ಆಯೋಜಿಸಲಿರುವ 65ನೇ ರಾಷ್ಟ್ರೀಯ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲು ಆಯ್ಕೆಯಾಗಿರುತ್ತಾರೆ.
ಇವರು ಇನ್ಸ್ಟಿಟ್ಯೂಟ್ ಆಫ್ ಕರಾಟೆ ಆ್ಯಂಡ್ ಮಾರ್ಷಲ್ ಆರ್ಟ್ಸ್-ಐಕೆಎಂಎಸಂಸ್ಥೆಯ ಮುಖ್ಯ ತರಬೇತುದಾರರಾದ ಸೆನ್ಸಾಯಿ ನಿತಿನ್ ಎನ್ ಸುವರ್ಣ ಹಾಗು ತರಬೇತುದಾರರಾದ ಸಂಪತ್ ಕುಮಾರ್ ರವರಿಂದ ತರಬೇತಿಯನ್ನು ಪಡೆಯುತಿದ್ದಾರೆ. ಸಾಲ್ಮರ ನಿವಾಸಿ ರಾಜೇಶ್ ಶರ್ಮ ಹಾಗು ಸೀಮಾ ದಂಪತಿ ಪುತ್ರಿ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…