ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದೆ. ಕಳೆದ ಒಂದು ವಾರ ಭಾರೀ ಮಳೆಯಾಗಿತ್ತು. ಕರಾವಳಿ ಹಾಗೂ ಮಲೆನಾಡು ಪ್ರದೇಶದಲ್ಲಿ ಮಳೆಗೆ ಜನ ಸಂಕಷ್ಟಕ್ಕೆ ಒಳಗಾಗಿದ್ದರು. ಇದೀಗ ಮಳೆಯಬ್ಬರ ಕಡಿಮೆಯಾಗಿದ್ದು ಕರಾವಳಿ ಪ್ರದೇಶದಲ್ಲಿ ಈಗಿನ ಹವಾಮಾನ ವರದಿಯ ಪ್ರಕಾರ ವಾರಗಳ ಕಾಲ ಮಳೆಯ ಅಬ್ಬರ ಕಡಿಮೆ ಇರಲಿದೆ.
ಆದರೆ ಬಿಹಾರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಬಿಹಾರದ 16 ಜಿಲ್ಲೆಗಳಲ್ಲಿ ಪ್ರವಾಹ ಮುಂದುವರೆದಿದ್ದು, ಸಾವಿನ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ಬಿಹಾರ ಸರ್ಕಾರದ ಮಾಹಿತಿ ಪ್ರಕಾರ ಒಟ್ಟು 75,02,621 ಜನರು ಪ್ರವಾಹ ಪೀಡಿತರಾಗಿದ್ದಾರೆ.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…