ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದೆ. ಕಳೆದ ಒಂದು ವಾರ ಭಾರೀ ಮಳೆಯಾಗಿತ್ತು. ಕರಾವಳಿ ಹಾಗೂ ಮಲೆನಾಡು ಪ್ರದೇಶದಲ್ಲಿ ಮಳೆಗೆ ಜನ ಸಂಕಷ್ಟಕ್ಕೆ ಒಳಗಾಗಿದ್ದರು. ಇದೀಗ ಮಳೆಯಬ್ಬರ ಕಡಿಮೆಯಾಗಿದ್ದು ಕರಾವಳಿ ಪ್ರದೇಶದಲ್ಲಿ ಈಗಿನ ಹವಾಮಾನ ವರದಿಯ ಪ್ರಕಾರ ವಾರಗಳ ಕಾಲ ಮಳೆಯ ಅಬ್ಬರ ಕಡಿಮೆ ಇರಲಿದೆ.
ಆದರೆ ಬಿಹಾರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಬಿಹಾರದ 16 ಜಿಲ್ಲೆಗಳಲ್ಲಿ ಪ್ರವಾಹ ಮುಂದುವರೆದಿದ್ದು, ಸಾವಿನ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ಬಿಹಾರ ಸರ್ಕಾರದ ಮಾಹಿತಿ ಪ್ರಕಾರ ಒಟ್ಟು 75,02,621 ಜನರು ಪ್ರವಾಹ ಪೀಡಿತರಾಗಿದ್ದಾರೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…