ಮಂಗಳೂರು: ಕ್ಯಾರ್ ಚಂಡಮಾರುತ ಕರ್ನಾಟಕ ಕರಾವಳಿ ಭಾಗದಿಂದ ದೂರವಾಗಿದೆ. ಸದ್ಯ ಕ್ಯಾರ್ ಚಂಡಮಾರುತವು ಪಶ್ಚಿಮ-ವಾಯುವ್ಯ ದಿಕ್ಕಿನಲ್ಲಿ ಭಾರತೀಯ ಕರಾವಳಿಯಿಂದ ದೂರ ಸರಿದಿದೆ. ಆದರೆ ಕರಾವಳಿ ತೀರದಲ್ಲಿ ಗಾಳಿ ಹಾಗೂ ಮಳೆಯ ನಿರೀಕ್ಷೆ ಇದೆ. ಇದರ ಜೊತೆಗೆ ಕರ್ನಾಟಕದ ಬೆಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಚಾಮರಾಜ ನಗರಗಳಲ್ಲಿ ಮಳೆ ಹೆಚ್ಚಾಗಲಿದೆ. ಕೇರಳದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…