ಮಂಗಳೂರು: ಕ್ಯಾರ್ ಚಂಡಮಾರುತ ಕರ್ನಾಟಕ ಕರಾವಳಿ ಭಾಗದಿಂದ ದೂರವಾಗಿದೆ. ಸದ್ಯ ಕ್ಯಾರ್ ಚಂಡಮಾರುತವು ಪಶ್ಚಿಮ-ವಾಯುವ್ಯ ದಿಕ್ಕಿನಲ್ಲಿ ಭಾರತೀಯ ಕರಾವಳಿಯಿಂದ ದೂರ ಸರಿದಿದೆ. ಆದರೆ ಕರಾವಳಿ ತೀರದಲ್ಲಿ ಗಾಳಿ ಹಾಗೂ ಮಳೆಯ ನಿರೀಕ್ಷೆ ಇದೆ. ಇದರ ಜೊತೆಗೆ ಕರ್ನಾಟಕದ ಬೆಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಚಾಮರಾಜ ನಗರಗಳಲ್ಲಿ ಮಳೆ ಹೆಚ್ಚಾಗಲಿದೆ. ಕೇರಳದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ.
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…