ಕರಾವಳಿ ಪ್ರದೇಶದಲ್ಲಿ ಮತ್ತೆ “ಮಹಾ” ಮಳೆ ಸಾಧ್ಯತೆ

October 31, 2019
3:35 PM

ಮಂಗಳೂರು: ಅರಬೀ ಸಮುದ್ರದಲ್ಲಿ  ಮತ್ತೆ ಮತ್ತೆ ಚಂಡಮಾರುತ ಸುಳಿ ಹೆಚ್ಚಾಗಿದೆ. ಇದೀಗ ಕ್ಯಾರ್ ಚಂಡಮಾರುತ ತಣ್ಣಗಾಗುವ ವೇಳೆಗೆ “ಮಹಾ” ಚಂಡಮಾರುತ ಅಬ್ಬರಿಸುತ್ತಿದೆ. ಸದ್ಯ ಲಕ್ಷದ್ವೀಪ ಮತ್ತು ಆಗ್ನೇಯ ಅರೇಬಿಯನ್ ಸಮುದ್ರದಾದ್ಯಂತ ಚಲಿಸುತ್ತಿದೆ ಚಂಡಮಾರುತ ಚಲಿಸುತ್ತಿದೆ.  

ಹವಾಮಾನ ತಜ್ಞರ ಪ್ರಕಾರ, ವಾಯುಭಾರ ಕುಸಿತದ ಪ್ರಭಾವ ಹೆಚ್ಚಾಗಿದ್ದು ಕ್ಯಾರ್ ಚಂಡಮಾರುತಕ್ಕಿಂತಲೂ ಮಹಾ ಚಂಡಮಾರುತ ಪ್ರಭಾವ ಬೀರಲಿದೆ. ಕರಾವಳಿ ಪ್ರದೇಶ ಹಾಗೂ ಒಳನಾಡು ಪ್ರದೇಶದಲ್ಲಿ ಹೆಚ್ಚು ಮಳೆ ಬೀಳುವ ಸಾಧ್ಯತೆ ಇದೆ. ಸದ್ಯ ಲಕ್ಷದ್ವೀಪ ಮತ್ತು ಪಕ್ಕದ ಆಗ್ನೇಯ ಅರೇಬಿಯನ್ ಸಮುದ್ರದ ಮೇಲೆ ಕೇಂದ್ರೀಕೃತವಾಗಿದೆ. ಮುಂದೆ ಶುಕ್ರವಾರದ ಹೊತ್ತಿಗೆ, ಮಹಾ ಚಂಡಮಾರುತವು  ಪ್ರಭಾವ ಹೆಚ್ಚಿಸುತ್ತಾ  ಮುಂದಿನ 24 ಗಂಟೆಗಳಲ್ಲಿ ಕರಾವಳಿ ಸಹಿತ ವಿವಿದೆಡೆ ಬಿರುಗಾಳಿಯೊಂದಿಗೆ ಮಳೆಯಾಗಲಿದೆ. ಮೀನುಗಾರರಿಗೆ ಈಗಾಗಲೇ ಮುನ್ನೆಚ್ಚರಿಕೆಯನ್ನು ಜಿಲ್ಲಾಡಳಿತ ನೀಡಿದೆ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸರ್ಕಾರಿ ವೈದ್ಯರು ಆಸ್ಪತ್ರೆಗಳಲ್ಲಿ ಬೆಳಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ಇರಬೇಕು- ಸಚಿವ ಶರಣಪ್ರಕಾಶ್ ಪಾಟೀಲ್
March 12, 2025
7:19 AM
by: The Rural Mirror ಸುದ್ದಿಜಾಲ
 ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧ
March 12, 2025
7:13 AM
by: The Rural Mirror ಸುದ್ದಿಜಾಲ
ಕೆಂಪು ಮೆಣಸಿನಕಾಯಿ ಬೆಳೆಗಾರರಿಗೆ ಸಂಕಷ್ಟ | ಬೆಂಬಲ ಬೆಲೆ ಯೋಜನೆ ರಾಜ್ಯಕ್ಕೂ ವಿಸ್ತರಿಸುವಂತೆ ಮುಖ್ಯಮಂತ್ರಿ ಪತ್ರ | ಕೇಂದ್ರದ ಗಮನ ಸೆಳೆದ ಸಚಿವರು |
March 12, 2025
7:10 AM
by: The Rural Mirror ಸುದ್ದಿಜಾಲ
ಅಕ್ರಮ ಮರಳು ಗಣಿಗಾರಿಕೆ | 5 ವರ್ಷಗಳಲ್ಲಿ 47 ಕೋಟಿ ರೂಪಾಯಿ ದಂಡ ಸಂಗ್ರಹ
March 12, 2025
6:58 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

NEWS UPDATE ಪಡೆಯಲು ಇಲ್ಲಿ ಬನ್ನಿ...