ಮಂಗಳೂರು: ಅರಬೀ ಸಮುದ್ರದಲ್ಲಿ ಮತ್ತೆ ಮತ್ತೆ ಚಂಡಮಾರುತ ಸುಳಿ ಹೆಚ್ಚಾಗಿದೆ. ಇದೀಗ ಕ್ಯಾರ್ ಚಂಡಮಾರುತ ತಣ್ಣಗಾಗುವ ವೇಳೆಗೆ “ಮಹಾ” ಚಂಡಮಾರುತ ಅಬ್ಬರಿಸುತ್ತಿದೆ. ಸದ್ಯ ಲಕ್ಷದ್ವೀಪ ಮತ್ತು ಆಗ್ನೇಯ ಅರೇಬಿಯನ್ ಸಮುದ್ರದಾದ್ಯಂತ ಚಲಿಸುತ್ತಿದೆ ಚಂಡಮಾರುತ ಚಲಿಸುತ್ತಿದೆ.
ಹವಾಮಾನ ತಜ್ಞರ ಪ್ರಕಾರ, ವಾಯುಭಾರ ಕುಸಿತದ ಪ್ರಭಾವ ಹೆಚ್ಚಾಗಿದ್ದು ಕ್ಯಾರ್ ಚಂಡಮಾರುತಕ್ಕಿಂತಲೂ ಮಹಾ ಚಂಡಮಾರುತ ಪ್ರಭಾವ ಬೀರಲಿದೆ. ಕರಾವಳಿ ಪ್ರದೇಶ ಹಾಗೂ ಒಳನಾಡು ಪ್ರದೇಶದಲ್ಲಿ ಹೆಚ್ಚು ಮಳೆ ಬೀಳುವ ಸಾಧ್ಯತೆ ಇದೆ. ಸದ್ಯ ಲಕ್ಷದ್ವೀಪ ಮತ್ತು ಪಕ್ಕದ ಆಗ್ನೇಯ ಅರೇಬಿಯನ್ ಸಮುದ್ರದ ಮೇಲೆ ಕೇಂದ್ರೀಕೃತವಾಗಿದೆ. ಮುಂದೆ ಶುಕ್ರವಾರದ ಹೊತ್ತಿಗೆ, ಮಹಾ ಚಂಡಮಾರುತವು ಪ್ರಭಾವ ಹೆಚ್ಚಿಸುತ್ತಾ ಮುಂದಿನ 24 ಗಂಟೆಗಳಲ್ಲಿ ಕರಾವಳಿ ಸಹಿತ ವಿವಿದೆಡೆ ಬಿರುಗಾಳಿಯೊಂದಿಗೆ ಮಳೆಯಾಗಲಿದೆ. ಮೀನುಗಾರರಿಗೆ ಈಗಾಗಲೇ ಮುನ್ನೆಚ್ಚರಿಕೆಯನ್ನು ಜಿಲ್ಲಾಡಳಿತ ನೀಡಿದೆ.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…