ಮಂಗಳೂರು: ಅರಬೀ ಸಮುದ್ರದಲ್ಲಿ ಮತ್ತೆ ಮತ್ತೆ ಚಂಡಮಾರುತ ಸುಳಿ ಹೆಚ್ಚಾಗಿದೆ. ಇದೀಗ ಕ್ಯಾರ್ ಚಂಡಮಾರುತ ತಣ್ಣಗಾಗುವ ವೇಳೆಗೆ “ಮಹಾ” ಚಂಡಮಾರುತ ಅಬ್ಬರಿಸುತ್ತಿದೆ. ಸದ್ಯ ಲಕ್ಷದ್ವೀಪ ಮತ್ತು ಆಗ್ನೇಯ ಅರೇಬಿಯನ್ ಸಮುದ್ರದಾದ್ಯಂತ ಚಲಿಸುತ್ತಿದೆ ಚಂಡಮಾರುತ ಚಲಿಸುತ್ತಿದೆ.
ಹವಾಮಾನ ತಜ್ಞರ ಪ್ರಕಾರ, ವಾಯುಭಾರ ಕುಸಿತದ ಪ್ರಭಾವ ಹೆಚ್ಚಾಗಿದ್ದು ಕ್ಯಾರ್ ಚಂಡಮಾರುತಕ್ಕಿಂತಲೂ ಮಹಾ ಚಂಡಮಾರುತ ಪ್ರಭಾವ ಬೀರಲಿದೆ. ಕರಾವಳಿ ಪ್ರದೇಶ ಹಾಗೂ ಒಳನಾಡು ಪ್ರದೇಶದಲ್ಲಿ ಹೆಚ್ಚು ಮಳೆ ಬೀಳುವ ಸಾಧ್ಯತೆ ಇದೆ. ಸದ್ಯ ಲಕ್ಷದ್ವೀಪ ಮತ್ತು ಪಕ್ಕದ ಆಗ್ನೇಯ ಅರೇಬಿಯನ್ ಸಮುದ್ರದ ಮೇಲೆ ಕೇಂದ್ರೀಕೃತವಾಗಿದೆ. ಮುಂದೆ ಶುಕ್ರವಾರದ ಹೊತ್ತಿಗೆ, ಮಹಾ ಚಂಡಮಾರುತವು ಪ್ರಭಾವ ಹೆಚ್ಚಿಸುತ್ತಾ ಮುಂದಿನ 24 ಗಂಟೆಗಳಲ್ಲಿ ಕರಾವಳಿ ಸಹಿತ ವಿವಿದೆಡೆ ಬಿರುಗಾಳಿಯೊಂದಿಗೆ ಮಳೆಯಾಗಲಿದೆ. ಮೀನುಗಾರರಿಗೆ ಈಗಾಗಲೇ ಮುನ್ನೆಚ್ಚರಿಕೆಯನ್ನು ಜಿಲ್ಲಾಡಳಿತ ನೀಡಿದೆ.
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…