ಮಂಗಳೂರು: ಅರಬೀ ಸಮುದ್ರದಲ್ಲಿ ಮತ್ತೆ ಮತ್ತೆ ಚಂಡಮಾರುತ ಸುಳಿ ಹೆಚ್ಚಾಗಿದೆ. ಇದೀಗ ಕ್ಯಾರ್ ಚಂಡಮಾರುತ ತಣ್ಣಗಾಗುವ ವೇಳೆಗೆ “ಮಹಾ” ಚಂಡಮಾರುತ ಅಬ್ಬರಿಸುತ್ತಿದೆ. ಸದ್ಯ ಲಕ್ಷದ್ವೀಪ ಮತ್ತು ಆಗ್ನೇಯ ಅರೇಬಿಯನ್ ಸಮುದ್ರದಾದ್ಯಂತ ಚಲಿಸುತ್ತಿದೆ ಚಂಡಮಾರುತ ಚಲಿಸುತ್ತಿದೆ.
ಹವಾಮಾನ ತಜ್ಞರ ಪ್ರಕಾರ, ವಾಯುಭಾರ ಕುಸಿತದ ಪ್ರಭಾವ ಹೆಚ್ಚಾಗಿದ್ದು ಕ್ಯಾರ್ ಚಂಡಮಾರುತಕ್ಕಿಂತಲೂ ಮಹಾ ಚಂಡಮಾರುತ ಪ್ರಭಾವ ಬೀರಲಿದೆ. ಕರಾವಳಿ ಪ್ರದೇಶ ಹಾಗೂ ಒಳನಾಡು ಪ್ರದೇಶದಲ್ಲಿ ಹೆಚ್ಚು ಮಳೆ ಬೀಳುವ ಸಾಧ್ಯತೆ ಇದೆ. ಸದ್ಯ ಲಕ್ಷದ್ವೀಪ ಮತ್ತು ಪಕ್ಕದ ಆಗ್ನೇಯ ಅರೇಬಿಯನ್ ಸಮುದ್ರದ ಮೇಲೆ ಕೇಂದ್ರೀಕೃತವಾಗಿದೆ. ಮುಂದೆ ಶುಕ್ರವಾರದ ಹೊತ್ತಿಗೆ, ಮಹಾ ಚಂಡಮಾರುತವು ಪ್ರಭಾವ ಹೆಚ್ಚಿಸುತ್ತಾ ಮುಂದಿನ 24 ಗಂಟೆಗಳಲ್ಲಿ ಕರಾವಳಿ ಸಹಿತ ವಿವಿದೆಡೆ ಬಿರುಗಾಳಿಯೊಂದಿಗೆ ಮಳೆಯಾಗಲಿದೆ. ಮೀನುಗಾರರಿಗೆ ಈಗಾಗಲೇ ಮುನ್ನೆಚ್ಚರಿಕೆಯನ್ನು ಜಿಲ್ಲಾಡಳಿತ ನೀಡಿದೆ.
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…