ಮಂಗಳೂರು: ಅರಬೀ ಸಮುದ್ರದಲ್ಲಿ ಮತ್ತೆ ಮತ್ತೆ ಚಂಡಮಾರುತ ಸುಳಿ ಹೆಚ್ಚಾಗಿದೆ. ಇದೀಗ ಕ್ಯಾರ್ ಚಂಡಮಾರುತ ತಣ್ಣಗಾಗುವ ವೇಳೆಗೆ “ಮಹಾ” ಚಂಡಮಾರುತ ಅಬ್ಬರಿಸುತ್ತಿದೆ. ಸದ್ಯ ಲಕ್ಷದ್ವೀಪ ಮತ್ತು ಆಗ್ನೇಯ ಅರೇಬಿಯನ್ ಸಮುದ್ರದಾದ್ಯಂತ ಚಲಿಸುತ್ತಿದೆ ಚಂಡಮಾರುತ ಚಲಿಸುತ್ತಿದೆ.
ಹವಾಮಾನ ತಜ್ಞರ ಪ್ರಕಾರ, ವಾಯುಭಾರ ಕುಸಿತದ ಪ್ರಭಾವ ಹೆಚ್ಚಾಗಿದ್ದು ಕ್ಯಾರ್ ಚಂಡಮಾರುತಕ್ಕಿಂತಲೂ ಮಹಾ ಚಂಡಮಾರುತ ಪ್ರಭಾವ ಬೀರಲಿದೆ. ಕರಾವಳಿ ಪ್ರದೇಶ ಹಾಗೂ ಒಳನಾಡು ಪ್ರದೇಶದಲ್ಲಿ ಹೆಚ್ಚು ಮಳೆ ಬೀಳುವ ಸಾಧ್ಯತೆ ಇದೆ. ಸದ್ಯ ಲಕ್ಷದ್ವೀಪ ಮತ್ತು ಪಕ್ಕದ ಆಗ್ನೇಯ ಅರೇಬಿಯನ್ ಸಮುದ್ರದ ಮೇಲೆ ಕೇಂದ್ರೀಕೃತವಾಗಿದೆ. ಮುಂದೆ ಶುಕ್ರವಾರದ ಹೊತ್ತಿಗೆ, ಮಹಾ ಚಂಡಮಾರುತವು ಪ್ರಭಾವ ಹೆಚ್ಚಿಸುತ್ತಾ ಮುಂದಿನ 24 ಗಂಟೆಗಳಲ್ಲಿ ಕರಾವಳಿ ಸಹಿತ ವಿವಿದೆಡೆ ಬಿರುಗಾಳಿಯೊಂದಿಗೆ ಮಳೆಯಾಗಲಿದೆ. ಮೀನುಗಾರರಿಗೆ ಈಗಾಗಲೇ ಮುನ್ನೆಚ್ಚರಿಕೆಯನ್ನು ಜಿಲ್ಲಾಡಳಿತ ನೀಡಿದೆ.
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…