ಮಂಗಳೂರು: ಅರಬೀ ಸಮುದ್ರದಲ್ಲಿ ಮತ್ತೆ ಮತ್ತೆ ಚಂಡಮಾರುತ ಸುಳಿ ಹೆಚ್ಚಾಗಿದೆ. ಇದೀಗ ಕ್ಯಾರ್ ಚಂಡಮಾರುತ ತಣ್ಣಗಾಗುವ ವೇಳೆಗೆ “ಮಹಾ” ಚಂಡಮಾರುತ ಅಬ್ಬರಿಸುತ್ತಿದೆ. ಸದ್ಯ ಲಕ್ಷದ್ವೀಪ ಮತ್ತು ಆಗ್ನೇಯ ಅರೇಬಿಯನ್ ಸಮುದ್ರದಾದ್ಯಂತ ಚಲಿಸುತ್ತಿದೆ ಚಂಡಮಾರುತ ಚಲಿಸುತ್ತಿದೆ.
ಹವಾಮಾನ ತಜ್ಞರ ಪ್ರಕಾರ, ವಾಯುಭಾರ ಕುಸಿತದ ಪ್ರಭಾವ ಹೆಚ್ಚಾಗಿದ್ದು ಕ್ಯಾರ್ ಚಂಡಮಾರುತಕ್ಕಿಂತಲೂ ಮಹಾ ಚಂಡಮಾರುತ ಪ್ರಭಾವ ಬೀರಲಿದೆ. ಕರಾವಳಿ ಪ್ರದೇಶ ಹಾಗೂ ಒಳನಾಡು ಪ್ರದೇಶದಲ್ಲಿ ಹೆಚ್ಚು ಮಳೆ ಬೀಳುವ ಸಾಧ್ಯತೆ ಇದೆ. ಸದ್ಯ ಲಕ್ಷದ್ವೀಪ ಮತ್ತು ಪಕ್ಕದ ಆಗ್ನೇಯ ಅರೇಬಿಯನ್ ಸಮುದ್ರದ ಮೇಲೆ ಕೇಂದ್ರೀಕೃತವಾಗಿದೆ. ಮುಂದೆ ಶುಕ್ರವಾರದ ಹೊತ್ತಿಗೆ, ಮಹಾ ಚಂಡಮಾರುತವು ಪ್ರಭಾವ ಹೆಚ್ಚಿಸುತ್ತಾ ಮುಂದಿನ 24 ಗಂಟೆಗಳಲ್ಲಿ ಕರಾವಳಿ ಸಹಿತ ವಿವಿದೆಡೆ ಬಿರುಗಾಳಿಯೊಂದಿಗೆ ಮಳೆಯಾಗಲಿದೆ. ಮೀನುಗಾರರಿಗೆ ಈಗಾಗಲೇ ಮುನ್ನೆಚ್ಚರಿಕೆಯನ್ನು ಜಿಲ್ಲಾಡಳಿತ ನೀಡಿದೆ.
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…